- Quick Links
- Technology
- Business
- Science
- Covid-19 Statistics
ಬ್ಲಾಕ್ ಬೆಲ್ಟ್ ವಿತರಣೆ
Black Belt Distribution ಬ್ಲಾಕ್ ಬೆಲ್ಟ್ ವಿತರಣೆ ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು. ಈ ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ NSKAI ಸಂಸ್ಥೆಯ ಮುಖ್ಯಸ್ಥರಾದ ಶಿಹಾನ್ ಸಂಜಯ ಇಂಗೋಲೆ ರವರು ಬ್ಲಾಕ್ ಬೆಲ್ಟ್ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ NSKAI ಕರ್ನಾಟಕದ ಅಧ್ಯಕ್ಷರಾದ ಶನ್ಸಾಯ್ ಡಿ, ಬಾಷಾ ಸಾಹೇಬ್ ಉಪಸ್ಥಿತರಿದ್ದರು. ಬ್ಲಾಕ್ ಬೆಲ್ಟ್ ಪಡೆದ ತರಬೇತುದಾರರಿಗೆ ಧರ್ಮದರ್ಶಿ ರಾಮಣ್ಣ ಕಲ್ಲನವರ, ಮುಖಂಡರಾದ ಯಮನೂರಪ್ಪ ನಾಯಕ, ರಾಜಬಕ್ಷಿ ಎಚ್, ವಿ ಸೇರಿದಂತೆರ ವಿಧ್ಯಾರ್ಥಿಗಳು ಶುಭಕೋರಿದ್ದಾರೆ.
ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ
Basapura lake encroachment by Baldota calls for conflict ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ ಕೆರೆ ಸುಪ್ರೀಂ ಕೋರ್ಟ್ ತೀರ್ಪಿನ ಭಾಗವಾಗಿಲ್ಲ ಸಾಬೀತುಪಡಿಸಲು ಸಿದ್ಧ: ಕಣವಿ ಕೊಪ್ಪಳ: ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ನಡೆದಿರುವ 193ನೇ ದಿನದ ಧರಣಿ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಬಸಾಪುರ ಕೆರೆ ಬಲ್ಡೋಟ ಕಂಪನಿಗೆ ಸೇರಿದೆ ಎಂದು ಎಲ್ಲೂ ಹೇಳಿಲ್ಲವೆಂದು ವಕೀಲ ರಾಜು ಬಾಕಳೆ ಅವರು ಭೂ-ಬಾಧಿತರಾಗಿ 16 ವರ್ಷ ನ್ಯಾಯಾಲಯದಲ್ಲಿ ಹೋರಾಡಿದ…
ರೈತರ ಹೊಲಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ : ಶರಣಬಸಪ್ಪ ದಾನಕೈ
Demand for smooth road connectivity to farmers' fields: Sharanabasappa Danakai ರೈತರ ಹೊಲಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ : ಶರಣಬಸಪ್ಪ ದಾನಕೈ ಯಲಬುರ್ಗಾ ತಾಲೂಕ ಅದ್ಯಕ್ಷ ಯಲಬುರ್ಗಾ: ಮಲಕಸಮುದ್ರ ಕೆರೆಯ ಹತ್ತಿರ ಇರುವ ಹಾಗು ಯಲಬುರ್ಗಾ ಸೀಮಾದ ರೈತರು ತಮ್ಮ ಹೊಲಗಳಿಗೆ ಹೋಗಿ ಬಿತ್ತನೆ ಮಾಡಬೇಕಾದರೆ ಕಷ್ಟ ಅನುಭವಿಸುತ್ತಿದ್ದಾರೆ ಆದ್ದರಿಂದ ರೈತರಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ (ವಾಸುದೇವ ಬಣದ) ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ…
Most Read
ಮೇ 24 ರಂದು 371(ಜೆ) ಹೋರಾಟಗಾರರ ಸಮಾವೇಶ ದುಂಡು ಮೇಜಿನ ಸಭೆಗೆ ರಾಘವೇಂದ್ರ ಕುಷ್ಟಗಿ ಕರೆ
Raghavendra Kushtagi calls for 371(J) activists' convention round table meeting on May…
ಮೊನ್ನೆಅಂಜನಾದ್ರಿಯ ಶ್ರೀ ಆಂಜನೇಯಸ್ವಾಮಿ ಗೆ ಹೈದ್ರಾಬಾದ್ ಮೂಲಕ ಉದ್ಯಮಿ ಮಹೇಶರೆಡ್ಡಿ ಕುಟುಂಬದವರು ಕೊಟ್ಟ 12 ಆಭರಣ ಗಳು ಚಿನ್ನಲೇಪಿತ ತಾಂಮ್ರ
ಅಂಜನಾದ್ರಿಗೆ ಸಮರ್ಪಣೆಯಾಗಿರುವ ಪ್ರಭಾವಳಿ,ಗಧೆ ಸೇರಿ 12 ಸಾಮಾನುಗಳು ಚಿನ್ನ ಲೇಪಿತ ತಾಮ್ರದಿಂದ ಕೂಡಿವೆ:ಎಸಿ ಮಾಲಗಿತ್ತಿ*ಲೋಹ ಪರಿಶೋಧಕ,ಮೌಲ್ಯಮೌಲ್ಯಮಾಪನವನ್ನುತ…
ಮಾದಪ್ಪನ ಸನ್ನಿಧಿಯಲ್ಲಿ ಚಿರತೆ ದಾಳಿ ಬಾಲಕ ಸಾವು ಇದು ಭಕ್ತರಿಗೆ ಎಚ್ಚರಿಕೆ ಘಂಟೆ
Leopard attack in the presence of Madappa, boy dies, this is a…
“ನಮ್ಮ ನದಿ – ನಮ್ಮ ಹೊಣೆ” ಅಭಿಯಾನಕ್ಕೆ ಉತ್ತಮ ಸ್ಪಂದನೆ ಸ್ವಚ್ಚತೆ ಅನ್ನುವದು ಒಂದು ದಿನದ ಆಲೋಚನೆ ಆಗಬಾರದು : ಜ್ಯೋತಿ
Good response to the “Our River – Our Responsibility” campaign: Cleanliness should…
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604 ನೇ ಜಯಂತಿ ಕಾರ್ಯಕ್ರಮ
Shivasharane Hemareddy Mallamma's 604th birth anniversary program ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604…
ಶ್ರೀ ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ: ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ ಆದೇಶ
Sri Huligemma Devi Annual Fair: Tahsildar orders ban on animal sacrifice ಶ್ರೀ…
ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ
Foundation stone laying ceremony at Huligi today --- ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ…
192ನೇ ದಿನದ ಬಲ್ಡೋಟ ಕಾರ್ಖಾನೆ ತೊಲಗಿಸಿ ಕೊಪ್ಪಳ ಉಳಿಸಿ ಧರಣಿ ಪೂರ್ಣ
192nd day of protest to remove Baldota factory and save Koppal complete…
Create an Amazing Newspaper
Discover thousands of options, easy to customize layouts, one-click to import demo and much more.
Learn More
Sponsored Content
Global Coronavirus Cases
Confirmed
0
Death
0
More Information: Covid-19 Statistics
ನನ್ನ ಶುಗರ್ ಲೆವೆಲ್ 93 /227 ಇದೆ. ಇದುವರೆಗೂ ಯಾವುದೇ ಮಾತ್ರೆಗಳನ್ನು ತೆಗೆದುಕೊಂಡಿಲ್ಲ ಆದರೆ ಸಿಹಿ ಪದಾರ್ಥಗಳನ್ನು ತ್ಯಜಿಸಿರುವೆ. ಕಂಟ್ರೋಲ್ ಮಾಡಲು ಏನು ಮಾಡಬೇಕು?
My sugar level is 93/227. I have not taken any pills till now but I have given up sweets. What should I do to control it? L ನನ್ನ ಶುಗರ್ ಲೆವೆಲ್…


Stay Up to Date
Subscribe to our newsletter to get our newest articles instantly!
[mc4wp_form]



