Hot News
- Quick Links
- Technology
- Business
- Science
- Covid-19 Statistics
A grand children's convocation ceremony at Hamalara Colony Anganwadi Center-3 ಹಮಾಲರ ಕಾಲೋನಿ ಅಂಗನವಾಡಿ ಕೇಂದ್ರ-3ರಲ್ಲಿ ಅದ್ದೂರಿಯ ಮಕ್ಕಳ ಘಟಿಕೋತ್ಸವ ಕೊಪ್ಪಳ ಜುಲೈ 07 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಹಮಾಲರ ಕಾಲೋನಿ ಅಂಗನವಾಡಿ ಕೇಂದ್ರ-3ರಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ಮುಗಿಸಿ ಪ್ರಾಥಮಿಕ ಶಾಲೆಗೆ ಪ್ರವೇಶಿಸಿದ ಮಕ್ಕಳಿಗೆ ಮಂಗಳವಾರ (ಜು. 7ರಂದು) ಅದ್ದೂರಿಯ ಬೀಳ್ಕೊಡುಗೆ ಮತ್ತು ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮಕ್ಕಳು ಅಂಗನವಾಡಿಯಲ್ಲಿ ಮೂರು ವರ್ಷಗಳ ಕಾಲ ಶಾಲಾ ಪೂರ್ವ ಶಿಕ್ಷಣವನ್ನು ಕಲಿತ ವಿಷಯಗಳ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು…
Applications invited for Padma series awards ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಕೊಪ್ಪಳ ಜುಲೈ 07 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.2027ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಮಹಿಳಾ ಸಾಧಕರು, ಸಾಮಾಜಿಕ ಕಾರ್ಯಕರ್ತರು, ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ, ಪೋಷಣೆ, ಮಹಿಳೆಯರ ಮೇಲಿನ ಅಪರಾಧಗಳ ತಡೆಗಟ್ಟುವಿಕೆ, ಹೆಣ್ಣು ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಂಬಂಧಿತ…
Applications invited from eligible parents under the foster care scheme. ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನ ಕೊಪ್ಪಳ ಜುಲೈ 07 (ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯು ಮಗುವಿನ ರಕ್ಷಣೆಯನ್ನು ಜೈವಿಕ ಕುಟುಂಬವನ್ನು ಹೊರತುಪಡಿಸಿ ಮತ್ತೊಂದು ಕೌಟುಂಬಿಕ ವಾತಾವರಣ ಹೊಂದಿರುವ ಪರ್ಯಾಯ ವ್ಯವಸ್ಥೆಯಲ್ಲಿ ಇರಿಸುವುದೇ ಪೋಷಕತ್ವ. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ & ರಕ್ಷಣೆ) ಕಾಯ್ದೆ-2015 ಕಲಂ-(2)ರಂತೆ ಆರೈಕೆ ಮತ್ತು ಪೋಷಣೆ ಅಡಿಯಲ್ಲಿ ಮಕ್ಕಳ…
A talent nurtured in Malaysia and Thailand makes its stage debut in…
Donkey wedding for rain in Moodalagi ಮೂಡಲಗಿ ಮಳೆಗಾಗಿ ಕತ್ತೆಗಳ ಮದುವೆ ವರುಣ ಮುನಿಸಿಕೊಂಡ…
Social service organizations have stepped in to support the education of school…
SFI staged a protest condemning the demolition of the arts auditorium on…
This content is password-protected. To view it, please enter the password below.…
MLA M.R. Manjunath inaugurated the new Dzogchen Public Library at the Tibet…
Strong public opposition to the construction of a food court at the…
No Food Court at Gangavathi Government Pre-University College Grounds:Founder-President of the All-Round…
Confirmed
0
Death
0
Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ದೀರ್ಘಕಾಲದವರೆಗೆ ಶೇಖರಣೆಯಲ್ಲಿಟ್ಟಾಗ, ಆಲೂಗಡ್ಡೆ ಮೊಳಕೆಯೊಡೆಯಲು ಪ್ರಾರಂಭಿಸಬಹುದು, ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಚರ್ಚೆಯನ್ನು ಉಂಟುಮಾಡುತ್ತದೆ.ಒಂದೆಡೆ, ಕೆಲವರು ಮೊಳಕೆಯೊಡೆದ ಆಲೂಗಡ್ಡೆಗಳನ್ನು ತಿನ್ನಲು ಸಂಪೂರ್ಣವಾಗಿ ಸುರಕ್ಷಿತವೆಂದು ಪರಿಗಣಿಸುತ್ತಾರೆ,…



Sign in to your account
