ಆರ್.ಎಸ್.ಎಸ್ನೊಂದಣಿಗಾಗಿ ಒತ್ತಾಯಿಸುತ್ತಿರುವಗೃಹ ಸಚಿವ ಪ್ರಿಯಾಂಕ್ಖರ್ಗೆಗೆ ಬೆಂಬಲ: ಭಾರಧ್ವಾಜ್

Support for Home Minister Priyanka Kharge who is demanding RSS registration: Bharadwaj ಆರ್.ಎಸ್.ಎಸ್ನೊಂದಣಿಗಾಗಿ ಒತ್ತಾಯಿಸುತ್ತಿರುವಗೃಹ ಸಚಿವ ಪ್ರಿಯಾಂಕ್ಖರ್ಗೆಗೆ ಬೆಂಬಲ: ಭಾರಧ್ವಾಜ್ ಗಂಗಾವತಿ: ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಪ್ರಿಯಾಂಕ್ಖರ್ಗೆಯವರು ಆರ್.ಎಸ್.ಎಸ್ಸಂಘಟನೆ ಬಗ್ಗೆ ಪ್ರಶ್ನೆ ಮಾಡಿ, ನೋಂದಣಿ ಮಾಡಿಸಿಕೊಳ್ಳಿ ಎಂದು ಕಟುವಾಗಿ ಸೂಚಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ಹೇಳಿದ್ದಾರೆ.ನಮ್ಮ ದೇಶದಲ್ಲಿ ಯಾವುದೇ ಸಂಘಟನೆ ಇರಲಿ, ಸಂವಿಧಾನಬದ್ಧವಾಗಿ ನೋಂದಾಯಿಸಿಕೊಳ್ಳಬೇಕು, ಆದರೆ ಆರ್.ಎಸ್.ಎಸ್ಸಂಘಟನೆ ಸಂವಿಧಾನಬದ್ಧವಾಗಿ ಯಾವುದೇ ನೋಂದಣಿ ಮಾಡಿಸಿಕೊಳ್ಳದೇ ವಿದೇಶಗಳಿಂದ ಸಾವಿರಾರು ಕೋಟಿ ಅನುದಾನ ಪಡೆದುಕೊಂಡು, ಯಾವುದೇ ರೀತಿಯಲ್ಲಿ ಬಹಿರಂಗವಾಗಿ…

H.Mallikarjun

ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ ಜೂ. 25ಕ್ಕೆ

Inauguration of 33 new spillway gates of Tungabhadra reservoir on June 25 ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ ಜೂ. 25ಕ್ಕೆ ಕೊಪ್ಪಳ ಜೂನ್ 23 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದೊಂದಿಗೆ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂನ್ 25ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರ್ಕಾರಿ ಹೈಸ್ಕೂಲ್ ಗೌಂಡ್‌ನಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್…

H.Mallikarjun

ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು ನಿಯಂತ್ರಣ ಕಾರ್ಯಕ್ರಮ

Snake bite control awareness, tobacco control program ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು ನಿಯಂತ್ರಣ ಕಾರ್ಯಕ್ರಮ ಕೊಪ್ಪಳ ಜೂನ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಾಸವಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ (ಜೂ. 20ರಂದು) ಶಾಲಾ ಆವರಣದಲ್ಲಿ “ರಾಷ್ಟ್ರೀಯ ಹಾವು ಕಡಿತ ನಿಯಂತ್ರಣ ಜಾಗೃತಿ” ಕಾರ್ಯಕ್ರಮ ಹಾಗೂ “ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ” ನಡೆಯಿತು. ಉಪ ಜಿಲ್ಲಾ…

H.Mallikarjun
- Sponsored -
Ad imageAd image

Editor's Pick

Weather
34°C
London
clear sky
35° _ 33°
43%
3 km/h
Tue
34 °C
Wed
33 °C
Thu
32 °C
Fri
36 °C
Sat
33 °C

Follow US

Discover Categories

ಹೊಸಳ್ಳಿಯಲ್ಲಿ ಜೂನ್ 24 ರಂದು ಗಂಗಾದೇವಿ ಜಯಂತಿ ಆಚರಣೆ

https://kalyanasiri.in/2026/06/21/ganga-devi-jayanti-celebrated-on-june-24th-in-hosalli/

H.Mallikarjun

ನಮಗ ಮಳೆ ಯಾಕ ಬೇಕು

Why do we needed rain? ಕವನ,: ನಮಗ ಮಳೆ ಯಾಕ ಬೇಕು ಫಲವತ್ತಾದ ಭೂಮಿ…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics

ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ?

What happens if you reheat rice and eat it again? ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ? ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ?ಇದು 90 ಶೇ. ದಷ್ಟು ಜನರಿಗೆ…

H.Mallikarjun
- Sponsored -
Ad image