Hot News
- Quick Links
- Technology
- Business
- Science
- Covid-19 Statistics
Dr. Shivarajkumar releases the title and poster of the film 'Maddaane' ಮದ್ದಾನೆ’ ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿದ ಡಾ| ಶಿವರಾಜಕುಮಾರ್ ಬೆಂಗಳೂರು: ಎಲ್ ಎಮ್ ಫಿಲ್ಮ್÷್ಸ ಬೆಂಗಳೂರ ಅವರ "ಮದ್ದಾನೆ" ಕನ್ನಡ ಚಲನಚಿತ್ರದ ಟೈಟಲ್ಲಾಂಚ್ ಮತ್ತು ಪೋಸ್ಟರ್ ಬಿಡುಗಡೆಯನ್ನು ಕರುನಾಡ ಚಕ್ರವರ್ತಿ ಡಾ| ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಬಿಡುಗಡೆಗೆ ಮಾಡಿದರು.ನಂತರ ಮಾತನಾಡಿ ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ‘ಮದ್ದಾನೆ’ ಚಿತ್ರದಲ್ಲಿ ಚಿಕ್ಕ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿ, ಮುಂಬೈನಲ್ಲಿ ಆಂಟಿ-ಟೆರರಿಸA ಸ್ಕ್ವಾಡ್…
Gavisiddappa Hosamani promoted to Assistant Director of Information Department ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿಗವಿಸಿದ್ದಪ್ಪ ಹೊಸಮನಿ ಪದೋನ್ನತಿ ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಪ್ಪಳ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿದ್ದ ಗವಿಸಿದ್ದಪ್ಪ ಹೊಸಮನಿ ಅವರು ಸಹಾಯಕ ನಿರ್ದೇಶಕರಾಗಿ ಪದೋನ್ನತಿ ಹೊಂದಿದ್ದಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಯಚೂರು ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ವಾರ್ತಾ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಅವರಿಗೆ ಸಹಾಯಕ ನಿರ್ದೇಶಕರ ಹುದ್ದೆಗೆ ಸ್ಥಾನಪನ್ನ ಮುಂಬಡ್ತಿ ನೀಡಿ,…
Instructions for improvement of teaching hospital of Koppal Institute of Medical Sciences ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಬೋಧಕ ಆಸ್ಪತ್ರೆಯ ಸುಧಾರಣಾ ಕ್ರಮಕ್ಕೆ ಸೂಚನೆ ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳು ಸೇರಿದಂತೆ ಎಲ್ಲಾ ಕಡೆಗೆ ಶುಚಿತ್ವ ಕಾಣಬೇಕು. ಕೈಗೊಂಡ ಎಲ್ಲ ಕ್ರಮಗಳ ಬಗ್ಗೆ ಭಾವಚಿತ್ರ ಸಮೇತ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು…
Applications invited for one-year theatre training ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ…
District Guarantee Scheme Implementation Progress Review Meeting on May 30th ಮೇ 30ರಂದು…
Koppal Mango Mela to continue for 5 more days: Krishna Ukkunda ಇನ್ನೂ…
anti-terrorism Day: Oath taking ceremony ಭಯೋತ್ಪಾದನಾ ವಿರೋಧಿ ದಿನ: ಪ್ರಮಾಣ ವಚನ ಸ್ವೀಕಾರ ಕೊಪ್ಪಳ…
Prevention of child abuse: Public relations program in Hanumapur ಮಕ್ಕಳ ಮೇಲಿನ ದೌರ್ಜನ್ಯ…
ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ Applications invited for Karnataka State Environment…
Karkala: A world without newspapers is unimaginable - B.S. Kotian ಕಾರ್ಕಳ: ಪತ್ರಿಕೆ…
45-day summer camp concludes: Children need moral and skill education — Sri…
Confirmed
0
Death
0
My sugar level is 93/227. I have not taken any pills till now but I have given up sweets. What should I do to control it? L ನನ್ನ ಶುಗರ್ ಲೆವೆಲ್…


No WhatsApp Number Found!
WhatsApp us
Sign in to your account
