ಗುಡಿಗೊಂಡನಹಳ್ಳಿ ಸರ್ಕಾರಿ ಶಾಲೆಯ ಬಳಿ ಓವರ್ ಟ್ಯಾಂಕ್ ನಿರ್ಮಾಣ.ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟ.

Construction of an over tank near Gudigondanahalli Government School. Playing with the lives of school children. ಗುಡಿಗೊಂಡನಹಳ್ಳಿ ಸರ್ಕಾರಿ ಶಾಲೆಯ ಬಳಿ ಓವರ್ ಟ್ಯಾಂಕ್ ನಿರ್ಮಾಣ.ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟ. ತಿಪಟೂರು:ತಾಲ್ಲೂಕಿನ ಹೊನ್ನವಳ್ಳಿ ಹೊಬ್ಬಳಿಯ ಗುಡಿಗೊಂಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಅವರಣದ ಪಕ್ಕದಲ್ಲೆ ಜೆಜೆಎಂ ಓವರ್ ಟ್ಯಾಂಕ್ ನಿರ್ಮಾಣ ಗ್ರಾಮದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ. ಗುಡಿಗೊಂಡನಹಳ್ಳಿ ಗ್ರಾಮದ ಕಾಂತರಾಜ್ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು ನನ್ನ ತಾತ ಬಡವರ ವಿದ್ಯಾಭ್ಯಾಸಕ್ಕಾಗಿ ಹಾಗೂ ಮಕ್ಕಳ ಆಟದ ಮೈದಾನಕ್ಕಾಗಿ…

H.Mallikarjun

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆಮ್ಮದಿ

Guarantee schemes bring peace of mind to the common man ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆಮ್ಮದಿ ಕೊಪ್ಪಳ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ, ವಿಶೇಷವಾಗಿ ಮಹಿಳೆಯರ, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿವೆ, ಅದರಿಂದ ಜನಸಾಮಾನ್ಯರಿಗೆ ನೆಮ್ಮದಿ ದೊರಕಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಈ ಕುರಿತು ಅವರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಇತ್ತೀಚಿನ ಸಮೀಕ್ಷೆಗಳು ಮತ್ತು…

H.Mallikarjun

ತುಂಗಭದ್ರಾ ಜಲಾಶಯದ ನೂತನ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ: ಸಂಸದರು, ಶಾಸಕರಿಂದ ಅಂತಿಮ ಹಂತದ ಸಿದ್ದತೆ ಪರಿಶೀಲನೆ

Inauguration of new spillway gates of Tungabhadra reservoir: MPs, MLAs review final stage of readiness ತುಂಗಭದ್ರಾ ಜಲಾಶಯದ ನೂತನ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ: ಸಂಸದರು, ಶಾಸಕರಿಂದ ಅಂತಿಮ ಹಂತದ ಸಿದ್ದತೆ ಪರಿಶೀಲನೆ ಕೊಪ್ಪಳ ಜೂನ್ 24 (ಕರ್ನಾಟಕ ವಾರ್ತೆ): ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,…

H.Mallikarjun
- Sponsored -
Ad imageAd image

Editor's Pick

Weather
29°C
London
clear sky
29° _ 29°
43%
5 km/h
Wed
29 °C
Thu
28 °C
Fri
35 °C
Sat
31 °C
Sun
27 °C

Follow US

Discover Categories

ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು ನಿಯಂತ್ರಣ ಕಾರ್ಯಕ್ರಮ

Snake bite control awareness, tobacco control program ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು…

H.Mallikarjun

ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Applications invited for Pre-Matric Scholarship for Minority Communities ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ಪೂರ್ವ…

H.Mallikarjun

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಒಳಪಡಿಸಿ

Cover horticulture crops under weather-based crop insurance scheme ಹವಾಮಾನ ಆಧಾರಿತ ಬೆಳೆ ವಿಮಾ…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics

ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ?

What happens if you reheat rice and eat it again? ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ? ಅನ್ನವನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿಂದರೆ ಏನಾಗುತ್ತದೆ ?ಇದು 90 ಶೇ. ದಷ್ಟು ಜನರಿಗೆ…

H.Mallikarjun
- Sponsored -
Ad image