Hot News
- Quick Links
- Technology
- Business
- Science
- Covid-19 Statistics
Villagers protest in front of Sanapur Gram Panchayat demanding trade licenses for small businesses ಸಣ್ಣಪುಟ್ಟ ವ್ಯಾಪಾರಕ್ಕೆ ಟ್ರೇಡ್ ಲೈಸೆನ್ಸ್ಗೆ ಆಗ್ರಹಿಸಿ ಸಾಣಾಪೂರ ಗ್ರಾ.ಪಂ.ಎದುರು ಗ್ರಾಮಸ್ಥರ ಪ್ರತಿಭಟನೆ ಚಹಾದಂಗಡಿ, ಸೇರಿ ವ್ಯಾಪಾರ ಮತ್ತು ವಿದ್ಯುತ್ ಸಂಪರ್ಕಕ್ಕೆ ಪ್ರಾಧಿಕಾರದ ಎನ್ಓಸಿ ಬೇಡ ಸಾಣಾಪೂರ ಭಾಗದಲ್ಲಿಲ್ಲ ಪುರಾತತ್ವ ಇಲಾಖೆಯ ಸ್ಮಾರಕಗಳು ಸ್ಥಳೀಯರ ಪ್ರತಿಪಾದನೆ ಗಂಗಾವತಿ: ತಾಲೂಕಿನ ಸಾಣಾಪೂರದಲ್ಲಿ ಸಣ್ಣಪುಟ್ಟ ವ್ಯಾಪಾರ ವಹಿವಾಟು ಮಾಡಲು ಗ್ರಾ.ಪಂ.ಟ್ರೇಡ್ ಲೈಸೆನ್ ಕೊಡದಂತೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ನಿಯಮವನ್ನು ರೂಪಿಸಿದ್ದು ಇದರಿಂದ ಕೂಡಲೇ ಟ್ರೇಡ್ ಲೈಸೆನ್ಸ್ ಕೊಡಲು ಅನುಕೂಲ…
Collect accurate data and make the census a success: District Collector's instructions ನಿಖರ ದತ್ತಾಂಶ ಸಂಗ್ರಹಿಸಿ ಜನಗಣತಿ ಕಾರ್ಯ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಸೂಚನೆ ವಿಜಯನಗರ, (ಹೊಸಪೇಟೆ):ಮುಂಬರುವ ಜನಗಣತಿ ಕಾರ್ಯವನ್ನು ಅತ್ಯಂತ ನಿಖರ ಮತ್ತು ಸ್ಪಷ್ಟ ಮಾಹಿತಿಯೊಂದಿಗೆ ವ್ಯವಸ್ಥಿತವಾಗಿ ದತ್ತಾಂಶ ಸಂಗ್ರಹಿಸುವ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.ನಗರದ ಪಿ.ಡಿ.ಐ.ಟಿ ಕಾಲೇಜಿನಲ್ಲಿ ಬುಧವಾರ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಈ ಬಾರಿ ಗಣತಿ…
Hirejantakal street dog plague: Fear of walking on the road ಹಿರೇಜಂತಕಲ್ ಬೀದಿ ನಾಯಿ ಹಾವಳಿ: ರಸ್ತೆಯಲ್ಲಿ ಓಡಾಡಲು ಭಯ ಗಂಗಾವತಿ: ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಓಡಾಡಲು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ವೃದ್ಧರ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.ನಗರದಲ್ಲಿ ಹಿರೇಜಂತಕಲ್ ಮತ್ತು ವಿರುಪಾಪೂರ ತಾಂಡ,ವಾರ್ಡ್ ಗಳಲ್ಲಿ ನಾಯಿಗಳು ಗುಂಪು ಗುಂಪಾಗಿ ಸುತ್ತಾಡುತ್ತಿವೆ. ಹಲವು ನಾಯಿಗಳನ್ನು ಹಿಡಿದು ಸಂತಾನಹರಣ ಮಾಡಲಾಗಿದ್ದು, ಉಳಿದ ತಾಲ್ಲೂಕಿನಲ್ಲಿ ನಾಯಿಗಳ ಹಾವಳಿ ಯಥಾಪ್ರಕಾರ ಮುಂದುವರಿದಿದೆ.ನಗರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Minority Welfare Department: Application…
Appeal to conduct self-census through online app ಆನ್ಲೈನ್ ಆ್ಯಪ್ ಮೂಲಕ ಸ್ವಯಂ ಜನಗಣತಿ…
A resident of Benkinagar, Koppal, is missing: request to help in the…
Man missing from Koppal city: Request for assistance in finding him ಕೊಪ್ಪಳ…
New court complex building in Yelaburga to be inaugurated on April 4…
District Collector's advice to children to make safe and active use of…
The land of rice is making a name for itself in sports…
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ Suresh Chalwadi elected as…
Confirmed
0
Death
0
My sugar level is 93/227. I have not taken any pills till now but I have given up sweets. What should I do to control it? L ನನ್ನ ಶುಗರ್ ಲೆವೆಲ್…


No WhatsApp Number Found!
WhatsApp us
Sign in to your account
