Hot News
- Quick Links
- Technology
- Business
- Science
- Covid-19 Statistics
School Parliament Investiture Ceremony at Chaitanya Techno School. ಚೈತನ್ಯ ಟೆಕ್ನೋ ಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ . ಗಂಗಾವತಿ: ಇಲ್ಲಿನ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ 2026–27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ ಅತ್ಯಂತ ಸಡಗರ ಹಾಗೂ ಶಿಸ್ತಿನಿಂದ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗಂಗಾವತಿಯ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆದ ಪ್ರಕಾಶ್ ಯತ್ನೂರ್ ಸರ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು ಮತ್ತು ಜವಾಬ್ದಾರಿಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ನಾಯಕರಾಗಲು…
6th State-Level General Convention of the Karnataka State Shamiana Decorators, Sound, and Light Welfare Association ಕರ್ನಾಟಕ ರಾಜ್ಯ ಶ್ಯಾಮಿಯಾನ ಡೆಕೋರೇಟರ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ 6ನೇ ರಾಜ್ಯ ಮಟ್ಟದ ಮಹಾಅಧಿವೇಶನ ಗಂಗಾವತಿ: ಕರ್ನಾಟಕ ರಾಜ್ಯ ಶ್ಯಾಮಿಯಾನ ಡೆಕೋರೇಟರ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘ (ರಿ), ಆಲ್ ಇಂಡಿಯಾ ಟೆಂಟ್ ಅಂಡ್ ಡೆಕೋರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ (ರಿ), ನವದೆಹಲಿ, ಕೊಪ್ಪಳ ಜಿಲ್ಲಾ ಸಂಘ ಹಾಗೂ ಗಂಗಾವತಿ ತಾಲೂಕು ಸಂಘದ ಸಂಯುಕ್ತಾಶ್ರಯದಲ್ಲಿ 'ಭತ್ತದ ನಾಡು ಕಿಷ್ಕಿಂಧ ವೈಭವ'…
ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಕೊಪ್ಪಳ ಜುಲೈ 10, (ಕರ್ನಾಟಕ ವಾರ್ತೆ): ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂಸ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಈ ವರ್ಷದ ಘೋಷವಾಕ್ಯ “18 ವರ್ಷ ವಯಸ್ಸಿನ ಮೇಲ್ಪಟ್ಟ ಮದುವೆ ಮತ್ತು ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರ ಕಾಪಾಡುವುದುರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವುದರೊಂದಿಗೆ ಅನಗತ್ಯ ಗರ್ಭಧಾರಣೆಗಳನ್ನು ತಡೆಗಟ್ಟಬಹುದು” ಎಂಬುದಾಗಿದೆ. ವಿಶ್ವ ಜನಸಂಖ್ಯಾ ದಿನಾಚರಣೆಯ…
Tourism Department: Homestay registration mandatory. ಪ್ರವಾಸೋದ್ಯಮ ಇಲಾಖೆ: ಹೋಮ್ಸ್ಟೇ ನೋಂದಣಿ ಕಡ್ಡಾಯ ಕೊಪ್ಪಳ ಜುಲೈ…
Literacy initiation and farewell program for Anganwadi children at Hire Sulikeri Tanda.…
Measures taken for the distribution of rations for the month of July…
Koppal Deputy Commissioner issues order constituting a committee for the speedy resolution…
The first annual Urs of Sri Syed Shah Abdul Rehman Qadri. ಶ್ರೀ…
Arya Vaishya Samaj's fifth annual Mantralaya Padayatra: Invitation letter released. ಆರ್ಯವೈಶ್ಯ ಸಮಾಜದ…
Leaders have submitted a request to Sri seeking a separate director's post…
Lions Club Gangavathi receives awards ಲಯನ್ಸ್ ಕ್ಲಬ್ ಗಂಗಾವತಿಗೆ ಪ್ರಶಸ್ತಿಗಳ ಗರಿ ಗಂಗಾವತಿ: ನಿರಂತರವಾಗಿ…
Confirmed
0
Death
0
Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ದೀರ್ಘಕಾಲದವರೆಗೆ ಶೇಖರಣೆಯಲ್ಲಿಟ್ಟಾಗ, ಆಲೂಗಡ್ಡೆ ಮೊಳಕೆಯೊಡೆಯಲು ಪ್ರಾರಂಭಿಸಬಹುದು, ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಚರ್ಚೆಯನ್ನು ಉಂಟುಮಾಡುತ್ತದೆ.ಒಂದೆಡೆ, ಕೆಲವರು ಮೊಳಕೆಯೊಡೆದ ಆಲೂಗಡ್ಡೆಗಳನ್ನು ತಿನ್ನಲು ಸಂಪೂರ್ಣವಾಗಿ ಸುರಕ್ಷಿತವೆಂದು ಪರಿಗಣಿಸುತ್ತಾರೆ,…



Sign in to your account
