ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಮಹಿಳಾ ಕಾಂಗ್ರೆಸ್ ಬಲವರ್ಧನೆ ಕಡೆಗೆ ಗಮನಹರಿಸಿ – ಜ್ಯೋತಿ

Mahila Congress District Executive: Focus on strengthening Mahila Congress - Jyoti ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಮಹಿಳಾ ಕಾಂಗ್ರೆಸ್ ಬಲವರ್ಧನೆ ಕಡೆಗೆ ಗಮನಹರಿಸಿ - ಜ್ಯೋತಿ ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಮಹಿಳಾಪರ ಯೋಜನೆಗಳನ್ನು ತಲುಪಿಸುವ ಜೊತೆಗೆ ಅವುಗಳ ಬಗ್ಗೆ ಪ್ರಚಾರ ಪಡೆಯಬೇಕು, ಮಹಿಳಾ ಕಾಂಗ್ರೆಸ್ ಬಲವರ್ಧನೆ ಕಡೆಗೆ ಹೆಚ್ಚಿನ ಗಮನಹರಿಸಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮೊದಲ ಜಿಲ್ಲಾಮಟ್ಟದ ಮಹಿಳಾ ಕಾಂಗ್ರೆಸ್ ಕಾರ್ಯಕರಿ ಸಭೆಯನ್ನು ನಡೆಸಿ ಅಧ್ಯಕ್ಷತೆವಹಿಸಿ…

H.Mallikarjun

ಮುಖ್ಯಮಂತ್ರಿಗಳಿಂದ ಜೂನ್ 13ಕ್ಕೆ ಸಭೆ ನಿಗದಿ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

Chief Minister schedules meeting for June 13: District Collector Dr. Suresh B. Itnal holds meeting with officials ಮುಖ್ಯಮಂತ್ರಿಗಳಿಂದ ಜೂನ್ 13ಕ್ಕೆ ಸಭೆ ನಿಗದಿ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಕೊಪ್ಪಳ ಜೂನ್ 11, (ಕರ್ನಾಟಕ ವಾರ್ತೆ): ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜೂನ್ 13 ರಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಡಾ.ಸುರೇಶ…

H.Mallikarjun

ಗಂಗಾವತಿ ಬಸ್ ನಿಲ್ದಾಣದಲ್ಲಿ ಶೌಚಾಲಯ ನೆಪದಲ್ಲಿ ಹಗಲು ದರೋಡೆ: ಪ್ರಯಾಣಿಕರ ಆಕ್ರೋಶ

Daytime robbery at Gangavathi bus stand under the pretext of toilet: Passengers outraged ಗಂಗಾವತಿ ಬಸ್ ನಿಲ್ದಾಣದಲ್ಲಿ ಶೌಚಾಲಯ ನೆಪದಲ್ಲಿ ಹಗಲು ದರೋಡೆ: ಪ್ರಯಾಣಿಕರ ಆಕ್ರೋಶ ಗಂಗಾವತಿ. ಜೂನ್ 11: ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಶೌಚಾಲಯದಲ್ಲಿ ಅಧಿಕ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಇದು ಪ್ರಯಾಣಿಕರ ಮೇಲೆ ಹಗಲು ದರೋಡೆ ನಡೆಸಿದಂತಾಗಿದೆ ಎಂದು ಕರವೇ ಟಿ.ಎ.ನಾರಾಯಣಗೌಡ ಬಣದ ಗಂಗಾವತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಗಿಣಿಮೋತಿ ಆರೋಪಿಸಿದ್ದಾರೆ.ಬಸ್ ನಿಲ್ದಾಣಕ್ಕೆ ಆಗಮಿಸುವ ಮಹಿಳೆಯರು, ವೃದ್ಧರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ನೂರಾರು…

H.Mallikarjun
- Sponsored -
Ad imageAd image

Editor's Pick

Weather
15°C
London
overcast clouds
16° _ 14°
89%
5 km/h
Thu
17 °C
Fri
25 °C
Sat
22 °C
Sun
19 °C
Mon
23 °C

Follow US

Discover Categories

ಗಂಗಾವತಿ ಕಾರ್ಮಿಕ ಅಧಿಕಾರಿಗಳ ಬೇಜವಾಬ್ದಾರಿ ನಡೆ ಖಂಡನಿಯ: AICCTU

AICCTU condemns irresponsible actions of Gangavati labour officials ಗಂಗಾವತಿ ಕಾರ್ಮಿಕ ಅಧಿಕಾರಿಗಳ ಬೇಜವಾಬ್ದಾರಿ…

H.Mallikarjun

ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯತಿ: ಸದುಪಯೋಗ ಪಡೆದುಕೊಳ್ಳಿ

50% discount on fine amount: Take advantage ದಂಡದ ಮೊತ್ತದಲ್ಲಿ ಶೇ 50 ರಷ್ಟು…

H.Mallikarjun

ಆನೆಗುಂದಿಯಲ್ಲಿ ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ

Unknown person dies in Anegundi: Appeal to find heirs ಆನೆಗುಂದಿಯಲ್ಲಿ ಅಪರಿಚಿತ ವ್ಯಕ್ತಿ…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics
- Sponsored -
Ad image