Hot News
- Quick Links
- Technology
- Business
- Science
- Covid-19 Statistics
Decision taken to release water into the Tungabhadra Left Bank Main Canal to fill tanks in Koppal and Raichur districts. ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ ಕೊಪ್ಪಳ ಜುಲೈ 09, (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ…
Tourism Department: Homestay registration mandatory. ಪ್ರವಾಸೋದ್ಯಮ ಇಲಾಖೆ: ಹೋಮ್ಸ್ಟೇ ನೋಂದಣಿ ಕಡ್ಡಾಯ ಕೊಪ್ಪಳ ಜುಲೈ 09, (ಕರ್ನಾಟಕ ವಾರ್ತೆ): ರಾಜ್ಯದ ವ್ಯಾಪ್ತಿಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹೋಮ್ಸ್ಟೇಗಳನ್ನು ಪ್ರಾರಂಭಿಸಲು ಅಥವಾ ಸ್ಥಾಪಿಸಲು ಕರ್ನಾಟಕ ಹೋಮ್ಸ್ಟೇ ನೋಂದಣಿ ನಿಯಮಾವಳಿಗಳ ಪ್ರಕಾರ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.ಅದರಂತೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಸ್ತುತ ಹೋಮ್ಸ್ಟೇ ನಡೆಸುತ್ತಿರುವ ಹಾಗೂ ಹೊಸದಾಗಿ ಹೋಮ್ಸ್ಟೇ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ ಆದ https://portal.karnatakatourism.org ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.ಹೆಚ್ಚಿನ…
Literacy initiation and farewell program for Anganwadi children at Hire Sulikeri Tanda. ಹಿರೇ ಸೂಳಿಕೇರಿ ತಾಂಡಾದಲ್ಲಿ ಅಂಗನವಾಡಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಕೊಪ್ಪಳ ಜುಲೈ 09, (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಸಹಯೋಗದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರುವಾರದಂದು ಕೊಪ್ಪಳ ಯೋಜನೆಯ ಹಿರೇ ಸೂಳಿಕೇರಿ ತಾಂಡಾದಲ್ಲಿ ಅಂಗನವಾಡಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಒಂದನೇ ತರಗತಿಗೆ ಹೋಗುವ 10 ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಅಂಗನವಾಡಿಗೆ ಪ್ರವೇಶ…
Suresh Chalavadi, District President of the State PDO Welfare Association, appeals for…
Fake DySP who had been deceiving people for 12 years finally arrested.…
ಅರಣ್ಯದ ಮೇಲೆ ಮನುಷ್ಯನ ಹಸ್ತಕ್ಷೇಪ ಮಾಡಿದಷ್ಟು ಪರಿಸರಕ್ಕೆ ಹಾನಿಕಾರಕ ಡಿಸಿ ಎಫ್ ಭಾಸ್ಕರ್ ಅರಣ್ಯದ ಮೇಲೆ…
Demand for cleanliness of Sri Lakkawa Devi temple premises: Appeal to Katageri…
A protest memorandum demanding an end to the practice of paying low…
ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ ಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ…
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಅನಾಮಧೇಯ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ ಕೊಪ್ಪಳ ಜುಲೈ 08 (ಕರ್ನಾಟಕ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ ಕೊಪ್ಪಳ ಜುಲೈ 08…
Confirmed
0
Death
0
Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ದೀರ್ಘಕಾಲದವರೆಗೆ ಶೇಖರಣೆಯಲ್ಲಿಟ್ಟಾಗ, ಆಲೂಗಡ್ಡೆ ಮೊಳಕೆಯೊಡೆಯಲು ಪ್ರಾರಂಭಿಸಬಹುದು, ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಚರ್ಚೆಯನ್ನು ಉಂಟುಮಾಡುತ್ತದೆ.ಒಂದೆಡೆ, ಕೆಲವರು ಮೊಳಕೆಯೊಡೆದ ಆಲೂಗಡ್ಡೆಗಳನ್ನು ತಿನ್ನಲು ಸಂಪೂರ್ಣವಾಗಿ ಸುರಕ್ಷಿತವೆಂದು ಪರಿಗಣಿಸುತ್ತಾರೆ,…



Sign in to your account
