ಬ್ಲಾಕ್ ಬೆಲ್ಟ್ ವಿತರಣೆ

Black Belt Distribution ಬ್ಲಾಕ್ ಬೆಲ್ಟ್ ವಿತರಣೆ   ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು.  ಈ ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ NSKAI ಸಂಸ್ಥೆಯ ಮುಖ್ಯಸ್ಥರಾದ ಶಿಹಾನ್ ಸಂಜಯ ಇಂಗೋಲೆ ರವರು ಬ್ಲಾಕ್ ಬೆಲ್ಟ್ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ NSKAI ಕರ್ನಾಟಕದ ಅಧ್ಯಕ್ಷರಾದ ಶನ್‌ಸಾಯ್ ಡಿ, ಬಾಷಾ ಸಾಹೇಬ್ ಉಪಸ್ಥಿತರಿದ್ದರು. ಬ್ಲಾಕ್ ಬೆಲ್ಟ್ ಪಡೆದ ತರಬೇತುದಾರರಿಗೆ ಧರ್ಮದರ್ಶಿ ರಾಮಣ್ಣ ಕಲ್ಲನವರ, ಮುಖಂಡರಾದ ಯಮನೂರಪ್ಪ ನಾಯಕ, ರಾಜಬಕ್ಷಿ ಎಚ್, ವಿ ಸೇರಿದಂತೆರ ವಿಧ್ಯಾರ್ಥಿಗಳು ಶುಭಕೋರಿದ್ದಾರೆ.

H.Mallikarjun

ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ

Basapura lake encroachment by Baldota calls for conflict ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ ಕೆರೆ ಸುಪ್ರೀಂ ಕೋರ್ಟ್ ತೀರ್ಪಿನ ಭಾಗವಾಗಿಲ್ಲ ಸಾಬೀತುಪಡಿಸಲು ಸಿದ್ಧ: ಕಣವಿ ಕೊಪ್ಪಳ: ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ‌ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ನಡೆದಿರುವ 193ನೇ ದಿನದ ಧರಣಿ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಬಸಾಪುರ ಕೆರೆ ಬಲ್ಡೋಟ ಕಂಪನಿಗೆ ಸೇರಿದೆ ಎಂದು ಎಲ್ಲೂ ಹೇಳಿಲ್ಲವೆಂದು ವಕೀಲ ರಾಜು ಬಾಕಳೆ ಅವರು ಭೂ-ಬಾಧಿತರಾಗಿ 16 ವರ್ಷ ನ್ಯಾಯಾಲಯದಲ್ಲಿ ಹೋರಾಡಿದ…

H.Mallikarjun

ರೈತರ ಹೊಲಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ : ಶರಣಬಸಪ್ಪ ದಾನಕೈ

Demand for smooth road connectivity to farmers' fields: Sharanabasappa Danakai ರೈತರ ಹೊಲಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ : ಶರಣಬಸಪ್ಪ ದಾನಕೈ ಯಲಬುರ್ಗಾ ತಾಲೂಕ ಅದ್ಯಕ್ಷ ಯಲಬುರ್ಗಾ: ಮಲಕಸಮುದ್ರ ಕೆರೆಯ ಹತ್ತಿರ ಇರುವ ಹಾಗು ಯಲಬುರ್ಗಾ ಸೀಮಾದ ರೈತರು ತಮ್ಮ ಹೊಲಗಳಿಗೆ ಹೋಗಿ ಬಿತ್ತನೆ ಮಾಡಬೇಕಾದರೆ ಕಷ್ಟ ಅನುಭವಿಸುತ್ತಿದ್ದಾರೆ ಆದ್ದರಿಂದ ರೈತರಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ (ವಾಸುದೇವ ಬಣದ) ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ…

H.Mallikarjun
- Sponsored -
Ad imageAd image

Editor's Pick

Weather
9°C
London
moderate rain
10° _ 8°
80%
3 km/h
Mon
12 °C
Tue
16 °C
Wed
13 °C
Thu
15 °C
Fri
11 °C

Follow US

Discover Categories

ಮೊನ್ನೆಅಂಜನಾದ್ರಿಯ ಶ್ರೀ ಆಂಜನೇಯಸ್ವಾಮಿ ಗೆ ಹೈದ್ರಾಬಾದ್ ಮೂಲಕ ಉದ್ಯಮಿ ಮಹೇಶರೆಡ್ಡಿ ಕುಟುಂಬದವರು ಕೊಟ್ಟ 12 ಆಭರಣ ಗಳು ಚಿನ್ನಲೇಪಿತ ತಾಂಮ್ರ

ಅಂಜನಾದ್ರಿಗೆ ಸಮರ್ಪಣೆಯಾಗಿರುವ ಪ್ರಭಾವಳಿ,ಗಧೆ‌ ಸೇರಿ 12 ಸಾಮಾನುಗಳು ಚಿನ್ನ ಲೇಪಿತ ತಾಮ್ರದಿಂದ ಕೂಡಿವೆ:ಎಸಿ ಮಾಲಗಿತ್ತಿ*ಲೋಹ ಪರಿಶೋಧಕ,ಮೌಲ್ಯಮೌಲ್ಯಮಾಪನವನ್ನುತ…

H.Mallikarjun

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604 ನೇ  ಜಯಂತಿ ಕಾರ್ಯಕ್ರಮ

Shivasharane Hemareddy Mallamma's 604th birth anniversary program ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604…

H.Mallikarjun

ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ  

Foundation stone laying ceremony at Huligi today --- ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics
- Sponsored -
Ad image