ಶ್ರೀ ಲಕ್ಕವಾ ದೇವಿ ದೇವಸ್ಥಾನದ ಆವರಣ ಸ್ವಚ್ಛತೆಗೆ ಆಗ್ರಹ: ಕಟಗೇರಿ ಗ್ರಾಮ ಪಂಚಾಯತಿಗೆ ಮನವಿ

Demand for cleanliness of Sri Lakkawa Devi temple premises: Appeal to Katageri Gram Panchayat ಶ್ರೀ ಲಕ್ಕವಾ ದೇವಿ ದೇವಸ್ಥಾನದ ಆವರಣ ಸ್ವಚ್ಛತೆಗೆ ಆಗ್ರಹ: ಕಟಗೇರಿ ಗ್ರಾಮ ಪಂಚಾಯತಿಗೆ ಮನವಿ ಅಥಣಿ:ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಲಕ್ಕವಾ ದೇವಿ ದೇವಸ್ಥಾನದ ಆವರಣವನ್ನು ತಕ್ಷಣವೇ ಸ್ವಚ್ಛಗೊಳಿಸುವಂತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ, ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಕಟಗೇರಿ ಗ್ರಾಮ ಪಂಚಾಯತಿಗೆ ಮನವಿ ಪತ್ರ ಸಲ್ಲಿಸಲಾಯಿತು. ಗ್ರಾಮ…

H.Mallikarjun

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ  ರಸ್ತೆ ಕುಡಿಯುವ ನೀರು, ಕೆಲಸ ಮಾಡಿದ ಕೂಲಿಕಾರ್ರಿಗೆ ಕಡಿಮೆ ಕೂಲಿ ಹಾಕುವುದನ್ನು ಕೈ ಬಿಡಲು ಒತ್ತಾಯಿಸಿ  ಮನವಿ

A protest memorandum demanding an end to the practice of paying low wages to workers engaged in road and drinking water projects under the Employment Guarantee Scheme. ಆಡಳಿತ ಅಭಿವೃದ್ಧಿ ಅಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಕಾರ್ಯಾಲಯ ವಡ್ರಹಟ್ಟಿ ಇವರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ  ರಸ್ತೆ ಕುಡಿಯುವ ನೀರು, ಕೆಲಸ ಮಾಡಿದ ಕೂಲಿಕಾರ್ರಿಗೆ ಕಡಿಮೆ ಕೂಲಿ ಹಾಕುವುದನ್ನು ಕೈ ಬಿಡಲು ಒತ್ತಾಯಿಸಿ ಪ್ರತಿಭಟ ಮನವಿ ಹೋರಾಟಕ್ಕೆ ಮಣಿದ ತಾಲೂಕು ಪಂಚಾಯಿತಿ…

H.Mallikarjun

Oಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ ಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಕೊಪ್ಪಳ ಜುಲೈ 08, (ಕರ್ನಾಟಕ ವಾರ್ತೆ): ಭಾಷಾ ಅಧಿನಿಯಮದಂತೆ ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು, ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯ. ತಪ್ಪಿದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು. ಬುಧವಾರದಂದು ಕನ್ನಡ […]

H.Mallikarjun
- Sponsored -
Ad imageAd image

Editor's Pick

Weather
34°C
London
clear sky
34° _ 32°
35%
1 km/h
Wed
34 °C
Thu
36 °C
Fri
32 °C
Sat
31 °C
Sun
28 °C

Follow US

Most Read

Discover Categories

ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನ

Applications invited from eligible parents under the foster care scheme. ಪೋಷಕತ್ವ ಯೋಜನೆಯಡಿ…

H.Mallikarjun

ಕೊಪ್ಪಳದಲ್ಲಿ ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರಿಗೇ ಬಳಸಬೇಕು – ಎ. ದೇವದಾಸ್

ಕೊಪ್ಪಳದಲ್ಲಿ ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರಿಗೇ ಬಳಸಬೇಕು – ಎ. ದೇವದಾಸ್…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics

ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ?

Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ದೀರ್ಘಕಾಲದವರೆಗೆ ಶೇಖರಣೆಯಲ್ಲಿಟ್ಟಾಗ, ಆಲೂಗಡ್ಡೆ ಮೊಳಕೆಯೊಡೆಯಲು ಪ್ರಾರಂಭಿಸಬಹುದು, ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಚರ್ಚೆಯನ್ನು ಉಂಟುಮಾಡುತ್ತದೆ.ಒಂದೆಡೆ, ಕೆಲವರು ಮೊಳಕೆಯೊಡೆದ ಆಲೂಗಡ್ಡೆಗಳನ್ನು ತಿನ್ನಲು ಸಂಪೂರ್ಣವಾಗಿ ಸುರಕ್ಷಿತವೆಂದು ಪರಿಗಣಿಸುತ್ತಾರೆ,…

H.Mallikarjun
- Sponsored -
Ad image