Breaking News

ಸಿಡಿಲು ಬಡಿದು 07 ಕುರಿಸಾವು ,8 ಕುರಿಗಳು ಸೀರಿಯಸ್

ಗಂಗಾವತಿ:ಹೇಮಗುಡ್ಡ ಗ್ರಾಮದ ಹತ್ತಿರ ರಾಮಣ್ಣ ತಂದೆ ನಿಂಗಪ್ಪ ಬಂಡಿ ವಯಸ್ಸು 35 ಜಾತಿ ವಾಲ್ಮೀಕಿ ಕೆಲಸ ಕುರಿ ಸಾಕಣೆ ಸಾ ಮುಕ್ಕುಂಪಿ… ಸಿಡಿಲು ಬಡಿದು 07 ಕುರಿಗಳು ಸತ್ತು 8 ಕುರಿಗಳು ಒಂದು ಅಕಳು ಸೀರಿಯಸ್ ಆಗಿವೆ ಎಂದು ತಿಳಿದು ಬಂದಿದೆ.

ಜಾಹೀರಾತು

ಘಟನಾಸ್ಥಳಕ್ಕೆ ಪಶು ವೈದ್ಯಧಿಕಾರಿಗಳು, V.A ರವರು ಆಗಮಿಸಿ ಪರಿಸಿಲನೆ ಮಾಡಿದರು.

About Mallikarjun

Check Also

ಪತ್ರಕರ್ತರ ಬೆನ್ನೆಲುಬಾಗಿ ನಿಲ್ಲಲಿದೆ ಮಾಧ್ಯಮ ಪತ್ರಕರ್ತರ ಸಂಘ.

The Media Journalists Association will stand as the backbone of journalists. ಉಡುಪಿ:ರಾಜ್ಯಾದ್ಯಂತ ಗ್ರಾಮೀಣ ಪತ್ರಕರ್ತರು ಸೇರಿದಂತೆ …

Leave a Reply

Your email address will not be published. Required fields are marked *