ಆರೋಗ್ಯ

ದ್ರಾವಿಡ ರಕ್ಷಣಾ ವೇದಿಕೆ”ಶೀಘ್ರದಲ್ಲಿಪ್ರಾರಂಭ.- ಭಾರಧ್ವಾಜ್‌

Dravida Defense Forum” to be launched soon.- Bhardwaj

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರಪೂರ್ವಭಾವಿ ಸಭೆಯನ್ನು ದಿನಾಂಕ: ೧೭.೦೭.೨೦೨೩ ಸೋಮವಾರಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದುಗೊತ್ತಿಲ್ಲ. ಅದರಿಂದಾಗಿ ಅವರುಗಳು ಸನಾತನ ಆರ್ಯಸಂಘಟನೆಗಳ ಜೊತೆಗೆ ಹೋಗಿ ದ್ರಾವಿಡರ ಮೇಲೆಯೇ ದಾಳಿಮಾಡುತ್ತಿದ್ದಾರೆ. ದ್ರಾವಿಡರ ಬಗ್ಗೆ ಮೂಲ ದ್ರಾವಿಡರಿಗೆ ತಿಳಿಸಿ,ದ್ರಾವಿಡ ರಕ್ಷಣಾ ಸಂಘಟನೆಯನ್ನು ಗಟ್ಟಿಗೊಳಿಸುವುದುನಮ್ಮ ಉದ್ದೇಶವಾಗಿದೆ. ಇದರ ಅಂಗವಾಗಿ ದಿನಾಂಕ: ೧೭.೦೭.೨೦೨೩ರಂದು ಬೆಳಿಗ್ಗೆ ೧೧:೦೦ ಗಂಟೆಗೆ ರಾಯಚೂರು ರಸ್ತೆಯಆಟೋನಗರದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆಎಂದು ಭಾರಧ್ವಾಜ್ ತಿಳಿಸಿದ್ದಾರೆ.ಆಸಕ್ತರು ದ್ರಾವಿಡರನ್ನು ಉಳಿಸಿಕೊಳ್ಳಲು ಪೂರ್ವಭಾವಿಸಭೆಗೆ ಹಾಜರಾಗಲು ಮನವಿ ಮಾಡುತ್ತಿದ್ದೇವೆ.ಶ್ರೀ ಜೆ. ಭಾರದ್ವಾಜ್,ರಾಜ್ಯಾಧ್ಯಕ್ಷರು, ಕ್ರಾಂತಿಚಕ್ರ ಬಳಗ, ಗಂಗಾವತಿ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago