Environment protection is necessary to protect the living environment - Chandrasekhar, a retired education officer.
ಗಂಗಾವತಿ: ಸಕಲ ಜೀವರಾಶಿಗಳ ಅಳಿವು ಉಳಿವು ನಮ್ಮ ಸುತ್ತಲಿನ ಪರಿಸರದ ಮೇಲೆ ಅವಲಂಬಿತವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹೇಳಿದರು ಅವರು ರವಿವಾರದಂದು ತಇಟಾ ಶಿಕ್ಷಣ ಸಂಸ್ಥೆ ಹಾಗೂ ಜನಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ ಪರಿಸರ ದಿನಾಚರಣೆ ಸಂದರ್ಭದಲ್ಲಿ ಸಸನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಗಿಡಮರಗಳನ್ನು ಕಾಡುಗಳನ್ನು ನಾಶ ಮಾಡುತ್ತಿರುವುದು ಆತಂಕಕಾರಿಯಾಗಿದೆ ಈ ಹಿನ್ನೆಲೆಯಲ್ಲಿ ಮನೆಗೆ ಒಂದು ಮರದಂತೆ ಊರಿಗೆ ಒಂದು ಉದ್ಯಾನವನ ನಿರ್ಮಿಸಲು ಪ್ರತಿಯೊಬ್ಬರು ಮುಂದಾಗಬೇಕೆಂದು ತಿಳಿಸಿದರು ಸಂಸ್ಥೆಯ ಅಧ್ಯಕ್ಷ ಶೇಕ್ ನಬಿ ಸಾಬ್ ಮಾತನಾಡಿ ಮಾತನಾಡಿ, ಸಾಲುಮರದ ತಿಮ್ಮಕ್ಕನಂತೆ ಪ್ರತಿಯೊಬ್ಬರು ಹೇಳಮರಗಳನ್ನು ಬೆಳೆಸುವುದರ ಮೂಲಕ ಹಸಿರು ನಗರ ವನ್ನಗಿಸಲು ಪ್ರತಿಯೊಬ್ಬರು ಕಂಕಣಬದ್ದ ರಾಗಬೇಕು, ಸಸಿಗಳನ್ನು ಹಾಕುವುದು ಅಷ್ಟೇ ಅಲ್ಲ ಅವುಗಳನ್ನು ಮಕ್ಕಳಂತೆ ಜೋಪಾನ ಮಾಡಲು ಅಗತ್ಯ ಕ್ರಮಗಳನ್ನು ಅನುಸರಿಸಬೇಕೆಂದರು, ಸಂಸ್ಥೆ ಮುಖ್ಯೋಪಾಧ್ಯಾಯ ತಾಜುದ್ದೀನ್ ಪರಿಸರ ಕುರಿತಂತೆ ಪ್ರಮಾಣ ವಚನ ಬೋಧಿಸಿದ,ರು,, ಶಿಕ್ಷಕ ಲಿಂಗಾರೆಡ್ಡಿ ಆಲೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು ಪರಿಸರ ಕುರಿತು ಮಕ್ಕಳು ಘೋಷಣೆಗಳನ್ನು ಕೂಗಿದರು, ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರ ಕೆ ಮಂಜುನಾಥ್ ಯೂಸುಫ್ ಪಂಪಾಪತಿ ದುರ್ಗಾ ಪ್ರಸಾದ್, ವಿದ್ಯಾರ್ಥಿ ಪಾಲಕರಾದ ಹೇಮಾವತಿ ಶೇಷಗಿರಿ ಇತರರು ಪಾಲ್ಗೊಂಡಿದ್ದರು ಬಳಿಕ ಸಾರ್ವಜನಿಕರಿಗೆ ಸಸಿಗಳನ್ನು. ವಿತರಿಸಲಾಯಿತು,
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…