Breaking News

ಶ್ರೀ ರಾಘವೇಂದ್ರ ಭಕ್ತ ಮಂಡಳಿ ಗಂಗಾವತಿ ಅವರಿಂದ 9ನೇ ವರ್ಷದ ಮಂತ್ರಾಲಯಕ್ಕೆ ಪಾದಯಾತ್ರೆ

Padayatra to 9th Year Mantralaya by Sri Raghavendra Bhakta Mandari Gangavati,,,,

ಗಂಗಾವತಿ 10 ಶ್ರೀ ರಾಘವೇಂದ್ರ ಭಕ್ತ ಮಂಡಳಿ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಶ್ರೀರಾಮ ಮಂದಿರದಿಂದ ಪಾದಯಾತ್ರೆ ಪ್ರಾರಂಭಿಸಿದ್ದು ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮತ್ತು ಶ್ರೀ ಗ್ರಾಮದೇವತೆ ದುರ್ಗಾದೇವಿ ಚೆನ್ನಬಸವ ತಾತನ ಮಠಕ್ಕೆ ಉದ್ಭವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಪ್ರಾರಂಭಿಸಿದರು 9ನೇ ವರ್ಷದ ಪಾದಯಾತ್ರೆ. ಯ ದಾರಿ ಉದ್ದಕ್ಕೂ ಭಜನೆ ರಾಯರಸ್ಮಣಿ ನಡೆಸುವುದರ ಮೂಲಕ ವಿಶೇಷ ಗಮನ ಸೆಳೆದರು ಈ ಸಂದರ್ಭದಲ್ಲಿಶೇಖರ್ ಗುರುಸ್ವಾಮಿ ಶಶಿಧರ ಹನುಮಂತಪ್ಪ ಇವಳೇ ಯಮನೂರಪ್ಪ ಚಂದ್ರಶೇಖರ್ ಇವರ ನೇತೃತ್ವದಲ್ಲಿ ಪಾದಯಾತ್ರೆ ಪ್ರಾರಂಭಗೊಂಡಿದ್ದು 120 ಹೆಚ್ಚಿನ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು

ಜಾಹೀರಾತು

About Mallikarjun

Check Also

ಕೆಸರಹಟ್ಟಿ:ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ

Kesarhatti: Health awareness program for students ಗಂಗಾವತಿ.‌ 24 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ಷಯ …

Leave a Reply

Your email address will not be published. Required fields are marked *