ಆರೋಗ್ಯ

ಸಾವಳಗಿ ಗ್ರಾಂ ಪಂ: ಅಧ್ಯಕ್ಷರಾಗಿ ಜಿನ್ನುಮತಿ, ಉಪಾಧ್ಯಕ್ಷರಾಗಿ ಕವಿತಾ ಆಯ್ಕೆ

Savalagi Gram Panchayat: Jinnumati elected as President, Kavita as Vice President
 

ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತಿಯು ಮತ್ತೆ ಬಿಜೆಪಿ ಮಡಿಲಿಗೆ. ಜಾನಪದ ಪರಿಷತ್ ತಾಲೂಕ ಮಟ್ಟದ ಅಧ್ಯಕ್ಷರಾದ ಪಾರ್ಶ್ವನಾಥ ಉಪಾಧ್ಯ ಅವರ ಧರ್ಮಪತ್ನಿಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ಸುನೀಲ್ ಪಾಟೋಳ್ಳಿ ಅವರು ಆಯ್ಕೆಯಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅವರು ಗ್ರಾಮದಲ್ಲಿರುವ ಅನೇಕ ಅಭಿವೃದ್ಧಿ ಕಾರ್ಯಗಳು, ಸಮಸ್ಯೆಗಳಿಗೆ ಒತ್ತು ನೀಡುತ್ತೇನೆ. ಗ್ರಾಮವನ್ನು ಮಾದರಿ ಗ್ರಾಮ ಮಾಡುತ್ತೇವೆ, ಸಾರ್ವಜನಿಕರ ಸಮಸ್ಯೆಗೆ ಹಗಲಿರುಳು ಶ್ರಮಿಸುತ್ತೇನೆ ಹಾಗೂ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ ಪಕ್ಷದವರಿಗೆ ಹಾಗೂ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಿರೀಶ್ ಕಡಕೋಳ, ಗ್ರಾಂ ಪಂ ಸದಸ್ಯರಾದ ಬಸುಗೌಡ ಪರಮಗೌಡ, ರಾಜುಗೌಡ ಪಾಟೀಲ, ಸುಜೀತಗೌಡ ಪಾಟೀಲ, ವಿನೋಬಾ ನ್ಯಾಮಗೌಡ, ಸಿದ್ದಾರ್ಥ್ ತಳಕೇರಿ, ಹಣಮಂತ ಸಂತಿವೂರ, ಗಾಮೇಶ ಬಾಪಕರ, ಭರತೇಶ ಜಮಖಂಡಿ, ನಂದಕುಮಾರ ಕನೇರಿ, ಶಂಕರ್ ಐನಾಪೂರ, ರಾಜು ಕರಾಬೆ, ಹಿರಿಯರಾದ ರಾಮಣ್ಣ ಬಂಡಿವಡ್ಡರ, ಪಾರ್ಶ್ವನಾಥ ಉಪಾಧ್ಯ, ಅಶೋಕ್ ಮಾಂಗ, ಸಂಜು ಮಾಳಿ ಹಾಗೂ ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago