Breaking News

ಜನಶಕ್ತಿನಗರಮತ್ತುಗ್ರಾಮೀಣ ಅಭಿವೃಧ್ಧಿ ಸಂಸ್ಥೆ ವತಿಯಿಂದವನಮಹೋತ್ಸವ

The short URL of the present article is: https://kalyanasiri.in/oibu
Vanamahotsava by Janshakti Nagar and Rural Development Organization

ಗಂಗಾವತಿ: ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿಸಂಸ್ಥೆ (ರಿ) ಅಡಿಯಲ್ಲಿ ನಡೆಯುತ್ತಿರುವ ತ್ರಿ-ಟಾ ಶಿಕ್ಷಣ ಹಾಗೂಔದ್ಯೋಗಿಕ ತರಬೇತಿ ಕೇಂದ್ರ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು, ಮುಖ್ಯ ಅತಿಥಿಗಳು, ಸದಸ್ಯರು, ವಿದ್ಯಾರ್ಥಿಗಳಪಾಲಕ/ಪೋಷಕರು ಪಾಲ್ಗೊಂಡು ಇಂದು ದಿನಾಂಕ: ೦೯.೦೭.೨೦೨೩ರಂದು ಪಂಪಾನಗರ ವೃತ್ತದಲ್ಲಿರುವ ಮಾತೋಶ್ರೀಕಾಂಪ್ಲೆಕ್ಸ್ನಲ್ಲಿರುವ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿಗಿಡಗಳನ್ನು ನೆಡುವುದು ಹಾಗೂ ಉಚಿತವಾಗಿ ಸಸಿಗಳನ್ನುವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನುಆಚರಿಸಲಾಯಿತು ಎಂದು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದರು.ಮುಂದುವರೆದು ಅವರು ಮಾತನಾಡುತ್ತಾ, ಶ್ರೀಚಂದ್ರಶೇಖರ ಅಡವಿಹಾಳ, ಶಿಕ್ಷಣ ಇಲಾಖೆ, ಕುವೆಂಪು ನಗರ,ಗಂಗಾವತಿ ಇವರು ಶಿಕ್ಷಣ ಪ್ರೇಮಿಗಳಾಗಿದ್ದು, ನಮ್ಮ ಶಿಕ್ಷಣಸಂಸ್ಥೆಯ ಕಾರ್ಯವೈಖರಿಯನ್ನು ಪ್ರಶಂಸಿಸಿ ನಮ್ಮ ಶಿಕ್ಷಣಸಂಸ್ಥೆಗೆ ಅಲ್ಮಾರ (ಬ್ಯುರೋ) ಕೊಡುಗೆ ನೀಡಿದ್ದು, ಅವರಿಗೆ ಇದೇಸಂದರ್ಭದಲ್ಲಿ ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದಿಂದ ಗೌರವಯುತವಾಗಿಸನ್ಮಾನ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಿಕ್ಷಕರು ಹಾಗೂಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರು ಹಾಗೂ ನಗರ ಯೋಜನಾ. ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಶ್ರೇಷ್ಠಿಮತ್ತು ಬಿ. ರಾಮಣ್ಣ ಶಿಕ್ಷಣ ಇಲಾಖೆ ಇವರುಗಳು ಆಗಮಿಸಿದ್ದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶೇಖ್ ನಬಿಸಾಬ,ಉಪಾಧ್ಯಕ್ಷರಾದ ಕೆ. ಮಂಜುನಾಥ, ಕಾರ್ಯದರ್ಶಿಗಳಾದದುರ್ಗಾಪ್ರಸಾದ, ಕೋಶಾಧ್ಯಕ್ಷರಾದ ಡಿ.ಆರ್. ಯುನೂಸ್,ಕಾರ್ಯಕಾರಿ ಮಂಡಳಿ ಸದಸ್ಯರಾದ ತಾಜುದ್ದೀನ್, ಅಯೂಬ್ ನಗರಿ,ಪಾಲಕರಾದ ಪಂಪನಗೌಡ್ರು ಹಾಗೂ ವಿದ್ಯಾರ್ಥಿಗಳುಉಪಸ್ಥಿತರಿದ್ದರು.ಮಾಹಿತಿಗಾಗಿ:ಕೆ. ಮಂಜುನಾಥಉಪಾಧ್ಯಕ್ಷರು, ಜ

The short URL of the present article is: https://kalyanasiri.in/oibu

About Mallikarjun

Check Also

ಬಲ್ಡೋಟಾ ಹೋರಾಟಕ್ಕೆ ೨೦ ದಿನ ಪೂರ್ಣ; ಸಹಿತಿ ಚಿಂತಕರ ದಂಡು ಸಾಥ್‌ಎಂ.ಬಿ.ಪಾಟೀಲ್ ತಪ್ಪಿಸಿಕೊಳ್ಳುಲು ಪರದಾಡುತ್ತಿದ್ದಾರೆ: ಹೇಮಲತಾ ನಾಯಕಕೇಂದ್ರದ ಕಡೆ ಕೈ ತೋರಿಸುವುದು ಪಲಾಯನ ಮಾಡಿದಂತೆ: ರಾಜ ಕ್ಯಾವಟರ್‌

ಬಲ್ಡೋಟಾ ಹೋರಾಟಕ್ಕೆ ೨೦ ದಿನ ಪೂರ್ಣ; ಸಹಿತಿ ಚಿಂತಕರ ದಂಡು ಸಾಥ್‌ಎಂ.ಬಿ.ಪಾಟೀಲ್ ತಪ್ಪಿಸಿಕೊಳ್ಳುಲು ಪರದಾಡುತ್ತಿದ್ದಾರೆ: ಹೇಮಲತಾ ನಾಯಕಕೇಂದ್ರದ ಕಡೆ ಕೈ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.