Breaking News

ಕ್ರಿಕೆಟ್ ಆಯ್ಕೆ ಪ್ರಕ್ರಿಯೆ 12, 13 ರಂದು

Cricket selection process on 12th, 13th
Crikt 300x225


ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ 19 ವಯೋಮಾನದ ಬಾಲಕರ ಜುಲೈ 12 ಮತ್ತು 13 ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ ತಿಳಿಸಿದ್ದಾರೆ.

ಜಾಹೀರಾತು

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 12 ಬೆಳಗ್ಗೆ 9 ಕ್ಕೆ ವಿಜಯಪುರ, 11 ಗಂಟೆ ಬಾಗಲಕೋಟೆ, 2 ಗಂಟೆಗೆ ಬೀದರ್, 4 ಗಂಟೆಗೆ ಕಲಬುರ್ಗಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಜುಲೈ 13 ರಂದು ಬೆಳಗ್ಗೆ ರಾಯಚೂರು, 11 ಗಂಟೆಗೆ ಕೊಪ್ಪಳ, ಮಧ್ಯಾಹ್ನ 2 ಗಂಟೆಗೆ ಯಾದಗಿರಿ ಜಿಲ್ಲೆಯ 19 ವರ್ಷ ವಯಸ್ಸಿನ ಬಾಲಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ಕ್ರಿಕೆಟ್ ಆಸಕ್ತ ಬಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಕೋರಿದ್ದಾರೆ.

About Mallikarjun

Check Also

Screenshot 2025 07 14 17 31 49 82 6012fa4d4ddec268fc5c7112cbb265e7

ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ ಸಂಧರ್ಭ ಗಂಗಾವತಿ ಯಲ್ಲಿ ಸಂಭ್ರಮಾಚರಣೆ

Celebrations in Gangavathi as girls create history by travelling 500 crore times for free in …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.