Kankanbadhi for educational development,,, Field Education Officer Venkatesh,,
ಗಂಗಾವತಿ 13 ಗಂಗಾವತಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ವೆಂಕಟೇಶ್ ಮಾತನಾಡಿ ಗಂಗಾವತಿ ಕಾರ್ಟಿಗೆ ಹಾಗೂ ಕನಕಗಿರಿ ಮೂರು ತಾಲೂಕುಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಕಂಕಣಭದ್ರ ಆಗಿರುವುದಾಗಿ ತಿಳಿಸಿದರು, ಗುರುವಾರದಂದು ಮಾತುಗಳೊಂದಿಗೆ ಮಾತನಾಡಿ ಅತ್ಯಂತ ಶೀಘ್ರವಾಗಿ ಸರ್ಕಾರಿ ಶಾಲೆಯ ಎಲ್ಲಾ ಮುಖ್ಯೋಪಾಧ್ಯಾಯರ ಸಭೆಯನ್ನು ನಡೆಸುವುದರ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು, ಮುಂಬರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧಿಸಿದಂತೆ ಶೇಕಡ ನೂರರಷ್ಟು ಫಲಿತಾಂಶ ಬರಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಶಿಕ್ಷಕರುಗಳಿಗೆ ಮನವರಿಕೆ ಮಾಡಿ ಕೊಡಲಾಗುವುದು, ಶಿಕ್ಷಕರಿಗೆ ಇರುವ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳ ಪರಿಹಾರಕ್ಕೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು, ಎಲ್ಲಾ ಶಿಕ್ಷಕರು ತಮ್ಮ ವೃತ್ತಿ ಧರ್ಮವನ್ನು ಮೌಲ್ಯವನ್ನು ಕಾಪಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಂಸ್ಕಾರವನ್ನು ಕಲ್ಪಿಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…