Breaking News

ನೇತ್ರ ಚಿಕಿತ್ಸೆಗೆ ಒಳಗಾದ 800 ಫಲಾನುಭವಿಗಳಿಗೆ ಕನ್ನಡಕಗಳ ವಿತರಣೆ

Distribution of spectacles to 800 beneficiaries who underwent eye treatment

ಗಂಗಾವತಿ 14 ತಾಲೂಕಿನ ಶ್ರೀರಾಮನಗರ ಬೆಂಗಳೂರು ವಿಜಯನಗರ ಲಯನ್ಸ್ ಕ್ಲಬ್ ಹಾಗೂ ಸ್ವಾಮಿ ವಿವೇಕಾನಂದ ಸೇವಾ ಸಂಘ ನೇತೃತ್ವದಲ್ಲಿ ಆಯೋಜಿಸಿದ ಉಚಿತ ನೇತ್ರ ಚಿಕಿತ್ಸಾಹ ಶಿಬಿರದಲ್ಲಿ ಪಾಲ್ಗೊಂಡಿದ್ದ 800 ಫಲಾನುಭವಿಗಳಿಗೆ ಗುರುವಾರದಂದು ಉಚಿತ ಕನ್ನಡ ಕ ವಿತರಣೆಯನ್ನು ನಡೆಸಲಾಯಿತು,,

ಈ ಸಂದರ್ಭದಲ್ಲಿ ಬೆಂಗಳೂರು ವಿಜಯನಗರ ಲೈನ್ಸ್ ಕ್ಲಬ್ಬಿನ, ಗಂಗಾಧರ್ ಅವರು ಮಾತನಾಡಿ ಮೂಲತಹ ಗಂಗಾವತಿ ತಾಲೂಕಿನವರಾಗಿದಉ, ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಮುತ್ತಲಿನ ಬಡ ಜನರಿಗೆ ಅನುಕೂಲವಾಗಲೆಂದು ನೇತ್ರತಪಾಸಣೆ ಶಿಬಿರ ಬಡ ವಿದ್ಯಾರ್ಥಿಗಳಿಗೆ ನೋಟು ಪುಸ್ತಕಗಳು ವಿತರಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷ ಜಿ ರಾಮಕೃಷ್ಣ ಅವರ ಸಹಕಾರದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದ್ದು ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಕಣ್ಣು ಕಾಣಿಸುವಂತಹ ಕಾರ್ಯಕ್ಕೆ ಅಭೂತಪೂರ್ವ ಯಶಸ್ಸು ದೊರಕಿದ್ದು ಸಂತಸದಾಯಕವಾಗಿದೆ ಎಂದು ತಿಳಿಸಿದರು, ಸ್ವಾಮಿ ವಿವೇಕ ಸೇವಾ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ ನಿಸ್ವಾರ್ಥ ಸೇವಾ ಮನೋಭಾವನೆಯಲ್ಲಿ ಆತ್ಮ ತೃಪ್ತಿ ಇದೆ ವಿಶೇಷವಾಗಿ ವ್ಯಕ್ತಿಗೆ ಕಣ್ಣು ಅವಶ್ಯವಾಗಿದ್ದು ಹೆಚ್ಚಾಗಿ ನೇತೃ ತಪಾಸಣೆ ಹಾಗೂ ಶಿಬಿರಕ್ಕೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಒಬ್ಬ ರಾಮಚಂದ್ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಪೂಜ್ಯರು ಪಾಲ್ಗೊಂಡಿದ್ದರು

About Mallikarjun

Check Also

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.