ಗಂಗಾವತಿ ಸುದ್ದಿ

ನೇತ್ರ ಚಿಕಿತ್ಸೆಗೆ ಒಳಗಾದ 800 ಫಲಾನುಭವಿಗಳಿಗೆ ಕನ್ನಡಕಗಳ ವಿತರಣೆ

Distribution of spectacles to 800 beneficiaries who underwent eye treatment

ಗಂಗಾವತಿ 14 ತಾಲೂಕಿನ ಶ್ರೀರಾಮನಗರ ಬೆಂಗಳೂರು ವಿಜಯನಗರ ಲಯನ್ಸ್ ಕ್ಲಬ್ ಹಾಗೂ ಸ್ವಾಮಿ ವಿವೇಕಾನಂದ ಸೇವಾ ಸಂಘ ನೇತೃತ್ವದಲ್ಲಿ ಆಯೋಜಿಸಿದ ಉಚಿತ ನೇತ್ರ ಚಿಕಿತ್ಸಾಹ ಶಿಬಿರದಲ್ಲಿ ಪಾಲ್ಗೊಂಡಿದ್ದ 800 ಫಲಾನುಭವಿಗಳಿಗೆ ಗುರುವಾರದಂದು ಉಚಿತ ಕನ್ನಡ ಕ ವಿತರಣೆಯನ್ನು ನಡೆಸಲಾಯಿತು,,

ಈ ಸಂದರ್ಭದಲ್ಲಿ ಬೆಂಗಳೂರು ವಿಜಯನಗರ ಲೈನ್ಸ್ ಕ್ಲಬ್ಬಿನ, ಗಂಗಾಧರ್ ಅವರು ಮಾತನಾಡಿ ಮೂಲತಹ ಗಂಗಾವತಿ ತಾಲೂಕಿನವರಾಗಿದಉ, ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಮುತ್ತಲಿನ ಬಡ ಜನರಿಗೆ ಅನುಕೂಲವಾಗಲೆಂದು ನೇತ್ರತಪಾಸಣೆ ಶಿಬಿರ ಬಡ ವಿದ್ಯಾರ್ಥಿಗಳಿಗೆ ನೋಟು ಪುಸ್ತಕಗಳು ವಿತರಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷ ಜಿ ರಾಮಕೃಷ್ಣ ಅವರ ಸಹಕಾರದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದ್ದು ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಕಣ್ಣು ಕಾಣಿಸುವಂತಹ ಕಾರ್ಯಕ್ಕೆ ಅಭೂತಪೂರ್ವ ಯಶಸ್ಸು ದೊರಕಿದ್ದು ಸಂತಸದಾಯಕವಾಗಿದೆ ಎಂದು ತಿಳಿಸಿದರು, ಸ್ವಾಮಿ ವಿವೇಕ ಸೇವಾ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ ನಿಸ್ವಾರ್ಥ ಸೇವಾ ಮನೋಭಾವನೆಯಲ್ಲಿ ಆತ್ಮ ತೃಪ್ತಿ ಇದೆ ವಿಶೇಷವಾಗಿ ವ್ಯಕ್ತಿಗೆ ಕಣ್ಣು ಅವಶ್ಯವಾಗಿದ್ದು ಹೆಚ್ಚಾಗಿ ನೇತೃ ತಪಾಸಣೆ ಹಾಗೂ ಶಿಬಿರಕ್ಕೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಒಬ್ಬ ರಾಮಚಂದ್ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಪೂಜ್ಯರು ಪಾಲ್ಗೊಂಡಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago