MLA MR Manjunath inaugurated the Veterinary Medical Center.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ಕ್ಷೇತ್ರದ ಹಲವೆಡೆ ವೈದ್ಯರಿಲ್ಲದ ಕಾರಣ ನಾನು ಈಗಾಗಲೆ ಉನ್ನತ ಮಟ್ಟದ ಅಧಿಕಾರಿಗಳು ಚೆರ್ಚಿಸಿ ಅವರ ಗಮನ ಸೆಳದಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಸ್ಥಳಕ್ಕೂ ವೈದ್ಯರನ್ನು ನೇಮಿಸಲು ಸೂಚಿಸಲಾಗುವುದು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .
ಕೊಳ್ಳೇಗಾಲ ತಾಲ್ಲೋಕಿನ ತೆಳ್ಳನೂರು ಗ್ರಾಮದಲ್ಲಿ ಸುಮಾರು ಅಂದಾಜು ವೆಚ್ಚ ಮೂವತೈದು ಲಕ್ಷ ರೂಪಾಯಿ ಮೊತ್ತದಲ್ಲಿ ಆರ್ ಐ ಡಿ ಎಫ್ ಇಪ್ಪತ್ತನಾಲ್ಕರ ಅನುಧಾನ ಅಡಿಯಲ್ಲಿ ಕಟ್ಟಡವನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ಇಂದು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗಿದೆ ಇದರ ಸದೂಪಯೋಗವನ್ನು ಸುತ್ತಮುತ್ತಲಿನ ಗ್ರಾಮಸ್ಥರ ಮಾಡಿಕೊಳ್ಳಲು ಶಾಸಕರು ತಿಳಿಸಿದರು .
ಇದೇ ಸಂದರ್ಭದಲ್ಲಿ ಎನ್ ಪಿ ಸಿ ಸಿ ಎಲ್ ನಾಗರಾಜು ಇಂಜನಿಯರ್ .ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶೋಭರಾಣಿ . ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತ ರಮೇಶ್ ,ಉಪಾಧ್ಯಕ್ಷ ಸಂತೋಷ್ ,ಮುಖಂಡರುಗಳಾದ ಮಹೇಶ್, ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು .
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…