Urge to solve the problem of agricultural laborers-U Basavaraj
ಗಂಗಾವತಿ, ಪಿ ಪಿ ಎಂ ಪಕ್ಷ ವತಿಯಿಂದ ತಾಲೂಕಿನ ಹೇಮಗುಡ್ಡ ದಲ್ಲಿ ಹಮ್ಮಿಕೊಂಡಿದ್ದ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಮಾತನಾಡಿದರು
ಬಾಗ್ಯ ಜ್ಯೋತಿ ಹೊಂದಿದ ರೈತರಿಗೆ 75% ರಷ್ಟು ಯುನಿಟ್ ಕೊಡಲು ಸರಕಾರ ಮುಂದಾಗಿದ್ದು. ಇದು ಸರಿಯಾದ ಬೆಳವಣಿಗೆ ಅಲ್ಲ.ಎಲ್ಲಾರಿಗೂ 200 ಯುನಿಟ್ ವಿದ್ಯುತ್ ಕೊಡಬೇಕೆಂದರು. ಬಡ ಜನರಿಗೆ ಕಾಂಗ್ರೆಸ್ ಸರಕಾರ ತಂದ 5 ಗ್ಯಾರಂಟಿ ಗಳನ್ನು ಸ್ವಾಗತ ಮಾಡುತ್ತೇವೆ .ಆ ಗ್ಯಾರಂಟಿಗಳು ಸಮರ್ಪಕವಾಗಿ ಜಾರಿ ಯಾಗಲಿ
ಸರಕಾರ ಕರ್ನಾಟಕ ಕೂಲಿಕಾರ ರಿಗೆ ಕಲ್ಯಾಣ ಮಂಡಳಿ ರಚನೆ ಮಾಡಬೇಕು ಇದರಿಂದ ಬಡವರಿಗೆ ತುಂಬ ಅನುಕೂಲವಾಗುತ್ತದೆ ಎಂದರು. ವೇದಿಕೆಯ ಮೇಲೆ ಕೃಷಿ ಕೂಲಿಕಾರ ರ ಸಂಘದ ರಾಜ್ಯ ಉಪಾಧ್ಯಕ್ಷ ನಿತ್ಯಾನಂದ ಸ್ವಾಮಿ.ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ.ಬೀಮಶೆಟ್ಟಿ ಯಂಪಳ್ಳಿ.ನಿರುಪಾದಿ ಬೆಣಕಲ್.ಸುಂಕಪ್ಪ ಗದಗ ಬಸವರಾಜ ಮರಕುಂಬಿ.ಇತರರು ಇದ್ದರು.
Selected as a civil judge in the first attempt: Santosh Belagode receives grand honours at…
It is our fortune to celebrate the birth anniversary of the great man: MLA MR…
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…