ಕಲ್ಯಾಣಸಿರಿ ವಿಶೇಷ

ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದಅಂಗವಾಗಿಕಾರ್ಯಕ್ರಮಕ್ಕೆಚಾಲನೆ

World Population Day celebrations at Lakshmi Camp as part of Azadi Ka Amrita Mahotsav program

ಗಂಗಾವತಿ: ನಗರದಲ್ಲಿ 24 ನೇ ವಾರ್ಡ್ ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ನಂತರ ಉದ್ಘಾಟಿಸಿ ಮಾತನಾಡಿ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಇವರು ವಿಶ್ವ ಜನಸಂಖ್ಯೆ ಸುಮಾರು 500,ಕೋಟಿಗೆ ತಲುಪಿದ ದಿನದಂದು ಅಂದಿನಿಂದ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ವಿವಿಧ ಫೋಷವಾಕ್ಯಗಳೊಂದಿಗೆ ಪ್ರತಿವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯೆ ದಿನಾಚರಣೆ ಆಚರಣೆ ಮಾಡಲಾಯಿತು ಆದ್ರೇ ಆಚರಣೆ ಮಾಡಿ ಬಿಡುವುದಲ್ಲಾ ಕಾರ್ಯ ರೂಪಕ್ಕೆ ತವರುವುದು ನಮ್ಮ ನಿಮ್ಮ ಜವಾಬ್ದಾರಿ ಆದಕಾರಣ ಪ್ರತಿ ನಿಮಿಷಕ್ಕೆ ಪ್ರತಿ ಘಂಟೆಗೆ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳ ಸಂಖ್ಯೆ ಹೆಚ್ಚುತ್ತೀರುವದರಿಂದ ಆಹಾರ ನೀರು,ಬಟ್ಟೆ, ವಸತಿ, ಹಾಗೂ ಖನಿಜಗಳ ಸಂಖ್ಯೆ ಕೊರತೆ ಆಗುತ್ತದೆ ಆದಕಾರಣ ಜನಸಂಖ್ಯೆ ತಡೆಗಟ್ಟಲು ಇರುವ ಕೆಲವು ಮಾರ್ಗಗಳು ಮದುವೆಯಾಗಲು ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ 18 ವರ್ಷ ತುಂಬಿರಬೇಕು ಮದುವೆಯಾದ ನಂತರ ಕನಿಷ್ಟ ಮೂರು ವರ್ಷಗಳವರೆಗೂ ಮೊದಲನೆಯ ಮಗುವನ್ನು ಪಡೆಯಬಾರದು ಹಾಗೂ ಜನಗಳ ನಡುವೆ ಕಡೇ ಪಕ್ಷ ನಾಲ್ಕು ವರ್ಷಗಳ ಅಂತರವಿರಬೇಕು ಈ ಒಂದು ತಡೆಗಟ್ಟಲು ನಿರೋದ್ ಬಳಕೆಯನ್ನು ಮಾಡಬೇಕು ಎಲ್ಲಾ ಉಪಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತದೆ, ಸಮುದಾಯ ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರಲ್ಲಿ ಸಹ ಲಭ್ಯವಿರುತ್ತದೆ ಹಾಗೂ ಮಹಿಳೆಯರಿಗೆ ವಂಕಿಧಾರಣೆ,ಪಿಪಿಐಯುಸಿಡಿ,ಪಿಎಐಯುಸಿಡಿ,ಇಂಟರ್ ವಲ್ ಐಯುಸಿಡಿ ಗರ್ಭನಿರೋಧಕ ಮಾಲ್ ಎ.ಗುಳಿಗೆಗಳು ಮಹಿಳೆಯರು ಇದೊಂದು ತಾತ್ಕಾಲಿಕ ಗರ್ಭನಿರೋಧಕ ವಿಧಾನವಾಗಿದೆ ಎಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅನುಷನ ಅಧಿಕಾರಿಗಳಾದ ಡಾ.ರವೀಂದ್ರನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ,ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಆಶಾಬೇಗಂ,ಡಾ.ರಮೇಶ,ಡಾ.ಶಬರೀನ್,ಆರೋಗ್ಯ ಸಿಬ್ಬಂದಿ ವೀರೇಶ ಎಲ್.ಡಿ.ಸಿ, ಮುಖ್ಯೋಪಾಧ್ಯಾಯರಾದ ಮಾತಮ್ಮ ಪತ್ತಾರ,ಆಶಾ ಕಾರ್ಯಕರ್ತೆ ವಿಜಯಲಕ್ಷ್ಮಿ ಆಚಾರ್ಯ, ಸುಮಾ,ಮೀನಾಕ್ಷಿ, ಸರೋಜಬಾಯಿ,ಗೌಸೀಯಾ, ದೀಪಾ,ಗಾಯಿತ್ರಿ,ಸವಿತ,ಸೇರಿದಂತೆ ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago