ಕಲ್ಯಾಣಸಿರಿ ವಿಶೇಷ

ಎಸ್ ಕೆ ಪೌಂಡೇಷನ್ ವತಿಯಿಂದಅಂಬೇಡ್ಕರ್ ಭಾವ ಚಿತ್ರ ಸಹಿತ ನೋಟ್ ಬುಕ್ ವಿತರಣೆ

Distribution of notebook with Ambedkar Bhava picture by SK Foundation.
 


ವರದಿ : ಬಂಗಾರಪ್ಪ ಸಿ

ಹನೂರು :ಕಾಡಂಚಿನ ಗ್ರಾಮಗಳ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅವರಿಗೆ ನಮ್ಮ ಸಂಸ್ಥೆಯಿಂದ ಸಣ್ಣ ಪುಟ್ಟ ಕಿರು ಸಹಾಯ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಕಿರಾಳು ಗ್ರಾಮದ
ಸಂತೋಷ್ ತಿಳಿಸಿದರು . ತಾಲ್ಲೋಕಿನ ಕೊಣನ ಕೆರೆಯ ಗಿರಿಜನ ಆಶ್ರಮ ಶಾಲೆಯಲ್ಲಿ ನೊಟ್ ಪುಸ್ತಕ ಹಾಗೂ ಅಂಭೆಡ್ಕರ್ ಭಾವ ಚಿತ್ರ ಸಹಿತ ಪುಸ್ತಕ ನೀಡಿದ ನಂತರ ಮಾತನಾಡಿದ ಅವರು ಅಂಬೇಡ್ಕರ್ ವ್ಯಕ್ತಿತ್ವವನ್ನು ಎಲ್ಲಾರು ಮೈಗೂಡಿಸಿಗೊಳ್ಳಬೇಕು ಅವರ ಆದರ್ಶವನ್ನು ನಾವು ನೀವೆಲ್ಲ ಪಾಲಿಸೋಣ ಮಕ್ಕಳೆ ನಿಮ್ಮ ಓದು ಮುಂದಿನ ವಿಧ್ಯಾರ್ಥಿಗಳಿಗೆ ಮಾದರಿಯಾಗಲಿ ಹಾಗೂ ಶಾಲಾ ಶಿಕ್ಷಕರು ಉತ್ತಮ ರೀತಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದೇ ವೆಳೆ ಮುಖ್ಯೋಪದ್ಯಾಯರಾದ ಅಂಕಪ್ಪ ಮಾತನಾಡಿ ಇವರು ನೀಡುವ ಪುಸ್ತಕವನ್ನು ಮಕ್ಕಳು ಅದರ ಜ್ಝಾನಾರ್ಜನೆ ಮಾಡಲಿಕ್ಕೆ ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು
ಇದೇ ಸಮಯದಲ್ಲಿ ಗಿರಿಜನರು ಕಾಡಂಚಿನ ಗ್ರಾಮದಲ್ಲಿ ಸಾಕಷ್ಟು ಶ್ರಮ ಜೀವಿಗಳಾಗಿದ್ದು ಅವರ ಮಕ್ಕಳೆಲ್ಲ ಇಂದು ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಶ್ಲಾಗಿಸಿದರು .
ಇದೇ ಸಮಯದಲ್ಲಿ ಶಾಲೆಯ ಮಕ್ಕಳಿಗೆ ಎಸ್ ಕೆ ಫೌಂಡೇಶನ್ ವತಿಯಿಂದ ಉಚಿತವಾಗಿ ಅಂಬೇಡ್ಕರ್ ಜೀವನ ಆಧಾರಿತ ಹಾಗೂ ನೋಟ್ ಬುಕ್ ಪೆನ್ ವಿತರಿಸಲಾಯಿತು. ಇದೇ ಸಮಯದಲ್ಲಿ
ಮುಖಂಡರಾದ ಜಿಲ್ಲಾ ಬುಡಕಟ್ಟು ನಿರ್ದೇಶಕರಾದ ಜೆ ಮಹಾದೆವಸ್ವಾಮಿ , ಕೋಣನಕೆರೆ ಆಶ್ರಮ ಶಾಲೆಯ ಮುಖ್ಯಾಶಿಕ್ಷಕರಾದ ಅಂಕಪ್ಪ , ಶಿಕ್ಷಕರುಗಳಾದ ಸಿದ್ದರಾಜು ,ಸಮ್ಮುನಿ ,ಸೇರಿದಂತೆ, ಎಸ್. ಕೆ ಫೌಂಡೇಶನ್ ಅಧ್ಯಕ್ಷರಾದ ಸಂತೋಷ್ ಕಿರಾಳು, ಹಿಂದುಳಿದ ವರ್ಗದ ನಾಯಕ ಕಾಳೇಗೌಡ್ರು,ಯುವ ಮುಖಂಡರುಗಳಾದ ವಿಜಯಕುಮಾರ್ (ಆಯರಹಳ್ಳಿ ), ಕಿರಾಳು ಗ್ರಾಮದ ಯುವ ಮುಖಂಡರುಗಳಾದ ವಿಶು, ಶಿವು, ರಾಹುಲ್, ಆದರ್ಶ್ ಇನ್ನಿತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago