Breaking News

ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ

Inauguration of Smart Class in S.H.P. School, Basavandurgagram, Gangavati Taluk

ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ ದಿನಗಳನ್ನುಮೆಲುಕು ಹಾಕಿದರು. ಸದರಿ ಸ್ಮಾರ್ಟ್ಕ್ಲಾಸ್‌ಗೆ ಟಿ.ವ್ಹಿದೇಣಿಗೆಯನ್ನು ಗಂಗಾವತಿಯ ಶ್ರೀ ವೇಣು ಹಿಂದುಸ್ತಾನ್‌ಹೋಮ್‌ನೀಡ್ಸ್ರವರು ನೀಡಿದ್ದು, ದಿ|| ಶ್ರೀ ಬಸಯ್ಯ ಸಂಗಯ್ಯತಾವರಗೇರಾ, ನಿವೃತ್ತ ಶಿಕ್ಷಕರು ಹುನಗುಂದ ಇವರಮಗನಾದ ಶ್ರೀ ರವೀಂದ್ರಯ್ಯ ತಾವರಗೇರಿಮಠ ಶಿಕ್ಷಕರುರೂ. ೨೦,೦೦೦/- ಗಳ ಒಂದು ಕಬ್ಬಿಣದ ಗಾಡ್ರೇಜ್ (ಅಲ್ಮಾರ)ನ್ನುದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀನಿವಾಸ ರೆಡ್ಡಿ,ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರಾಮನಗೌಡ,ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ಚಿನ್ನತಂಬಿ ಹಾಗೂ ಸರ್ವಸದಸ್ಯರು, ಊರಿನ ಮುಖಂಡರು, ಗ್ರಾಮ ಪಂಚಾಯಿತಿಸದಸ್ಯರು ಸಿ.ಆರ್.ಪಿ ಆದ ದೇವೇಂದ್ರ, ಶಾಲೆಯಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಜರಿದ್ದರು

ಜಾಹೀರಾತು

About Mallikarjun

Check Also

ಜನ ಬಲದ ಮುಂದೆ ಹಣ ಬಲದ ಕೆಲಸ ನಡೆಯಲಿಲ್ಲಅಭಿವೃದ್ಧಿಗಾಗಿ ರೈತರು ನನ್ನ ಕೈಯಿಡಿದರು ಆರ್ ನರೇಂದ್ರ

Money power did not work before people power. Farmers put their hands on me for …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.