ಕಲ್ಯಾಣಸಿರಿ ವಿಶೇಷ

ಕುಡಿಯುವ ನೀರಿನ ಪೂರೈಕೆಗಾಗಿ ಮೊಲದ್ ಆದ್ಯತೆ:ನಾಗೇಶ

Molad preference for drinking water supply: Nagesh

ಪಪಂ ಮುಖ್ಯಾಧಿಕಾರಿಯಾಗಿ ನಾಗೇಶ ಅಧಿಕಾರ ಸ್ವೀಕಾರ.

ಯಲಬುರ್ಗಾ: ಪಟ್ಟಣ ಪಂಚಾಯಿತಿ ರೂಪಿಸಲು ಶ್ರಮಿಸಲಾಗುವುದು. ಕುಡಿವ ನೀರು, ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಹೆಚ್ಚಿನ ಆದ್ಯತೆ ವಹಿಸಿ, ಶಾಶ್ವತ ಪರಿಹಾರಕ್ಕೆ ಯತ್ನಿಸುವುದಾಗಿ ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು.

ಪಪಂ ಸಿಬ್ಬಂದಿಗಳು ಸನ್ಮಾನಿಸಿ ಬರಮಾಡಿಕೊಂಡರು.

ಅಧಿಕಾರ ಸ್ವೀಕರಿಸಿ ಪಪಂ ಮುಖ್ಯಾಧಿಕಾರಿ ನಾಗೇಶ ಸುದ್ದಿಗಾರರೊಂದಿಗೆ ಅವರು ಮಾತನಾಡಿ 

ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಗಳಿಂದ ಮಾಹಿತಿ ಪಡೆಯುತ್ತೇನೆ, ಕುಡಿಯುವ ನೀರು ಪೂರೈಕೆಗೆ ಮೊಲದ್ ಆದ್ಯತೆ ಕೊಟ್ಟು ಕೆಲಸ ಕಾರ್ಯಗಳನ್ನು ಮಡುತ್ತೇನೆ, ಸಾರ್ವಜನಿಕರು ನೇರವಾಗಿ ಕಚೇರಿಗೆ ಬರುವ ಅವಶ್ಯಕತೆ ಇಲ್ಲ, ತಮ್ಮ ವಾರ್ಡುಗಳ ಸಮಸ್ಯೆಗಳನ್ನು ನನಗೆ ವಾಟ್ಸಪ ಮೂಲಕ ತಿಳಿಸಿದರೇ ನೇರವಾಗಿ ಸ್ಥಳಕ್ಕೆ ಸಿಬ್ಬಂದಿಗಳನ್ನು ಕಳುಹಿಸುತ್ತೇನೆ  ಪಟ್ಟಣದ ಎಲ್ಲಾ ವಾರ್ಡುಗಳ ಸ್ವಚ್ಚತೆಗೆ ಆದ್ಯತೆ ಕೊಟ್ಟು ಕೆಲಸ ಮಾಡುತ್ತೇನೆ, ಪಪಂ ಸದಸ್ಯರಿಂದ ಮಾಹಿತಿ ಪಡೆದು ಎಲ್ಲಾ ವಾರ್ಡುಗಳ ಅಭಿವೃದ್ದಿಗೆ ಶ್ರಮಿಸುತ್ತೇನೆ, ಸಕ್ರೀಯವಾಗಿ ಕೆಲಸ ಮಾಡಿ ಮಾದರಿ ಪಪಂ ಅನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಉಮೇಶ ಬೇಲಿ, ಹೆಚ್.ರಾಮಣ್ಣ, ರಮೇಶ ಬೆಲೇರಿ, ಸುಭಾಷ್ ಭಾವಿಮನಿ, ಶಿವಕುಮಾರ ಸರಗಣಚಾರ, ಯಂಕಣ್ಣ ಜೋಶಿ, ನಾರಾಯಣ ಗಂಗಾಖೇಡ, ಸುಮಾ ಕಂಚಿ, ಚೆನ್ನಯ್ಯ ಸಂಕಿನಮಠ, ರವಿ ಯಕ್ಲಾಸಪೂರ, ಹನುಮಂತಪ್ಪ ಚಲವಾದಿ, ಹಾಗೂ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago