Breaking News

ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಜುಲೈ 23 ರಂದು ಜುಲೈ23ರಂದುಉದ್ಘಾಟನೆ

Kannada Sahitya Jagriti Samiti July 23 Inauguration on July 23
Community-verified icon




ಮೈಸೂರು ನಗರದ ರಾಘವೇಂದ್ರ ಬಡಾವಣೆಯ ಕನ್ನಡ ಸಾಹಿತ್ಯ ಜಾಗೃತಿ ಸಮಿತಿಯ ಉದ್ಘಾಟನಾ ಸಮಾರಂಭವು ಮುಂಬರುವ ಭಾನುವಾರದಂದು (ಜುಲೈ 23 ರಂದು ) ನಡೆಯಲಿದೆ.

ಜಾಹೀರಾತು

ಮೈಸೂರಿನ ಸಿದ್ದಾರ್ಥನಗರದ ಬೃಂದಾವನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್, ಮಂಡ್ಯ ಜಿಲ್ಲೆಯ ಯುವ ಸಬಲೀಕಾರಣ ಇಲಾಖೆಯ ಸಹಾಯಕನಿರ್ದೇಶಕರಾದ ಓಂ ಪ್ರಕಾಶ್. ಜಿ., ಭದ್ರಾವತಿ ನಗರ ಸಭಾ ಸದಸ್ಯರಾದ ಶ್ರೀಮತಿ ಲತಾ ಚಂದ್ರ ಶೇಖರ್ ಹಾಗೂ ಮೈಸೂರ್ ವಿಮಾನ ನಿಲ್ದಾಣದ ಸೂಪೇರಿಡೆಂಟ್ ಗೌರೀಶ್ ಗೌನ್ಕಾರ್ ಮುಖ್ಯ ಅಥಿತಿ ಗಳಾಗಿರುವರು.

ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಅಧ್ಯಕ್ಷರಾದ ಛಾಯಾ. ಎಂ. ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿದ್ಯರ್ಥಿಗಳಲ್ಲಿ ಕನ್ನಡ ನಾಡು -ನುಡಿ ಬಗ್ಗೆ ಜಾಗೃತಿ ಮೂಡಿಸುವುದು, ಪರಿಸರ ಜಾಗೃತಿ, ಕನ್ನಡ ಸಾಹಿತ್ಯ ಕುರಿತು ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಉದ್ಘಾಟನಾ ಕಾರ್ಯಕ್ರಮ ಮೈಸೂರು ನಗರದ ರಾಘವೇಂದ್ರ ಬಡಾವಣೆಯ ಕನ್ನಡ ಸಾಹಿತ್ಯ ಜಾಗೃತಿ ಸಮಿತಿಯ ಉದ್ಘಾಟನಾ ಸಮಾರಂಭವು ಮುಂಬರುವ ಭಾನುವಾರದಂದು (ಜುಲೈ 23 ರಂದು ) ನಡೆಯಲಿದೆ. ಮೈಸೂರಿನ ಸಿದ್ದಾರ್ಥನಗರದ ಬೃಂದಾವನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್, ಮಂಡ್ಯ ಜಿಲ್ಲೆಯ ಯುವ ಸಬಲೀಕಾರಣ ಇಲಾಖೆಯ ಸಹಾಯಕನಿರ್ದೇಶಕರಾದ ಓಂ ಪ್ರಕಾಶ್. ಜಿ., ಭದ್ರಾವತಿ ನಗರ ಸಭಾ ಸದಸ್ಯರಾದ ಶ್ರೀಮತಿ ಲತಾ ಚಂದ್ರ ಶೇಖರ್ ಹಾಗೂ ಮೈಸೂರ್ ವಿಮಾನ ನಿಲ್ದಾಣದ ಸೂಪೇರಿಡೆಂಟ್ ಗೌರೀಶ್ ಗೌನ್ಕಾರ್ ಮುಖ್ಯ ಅಥಿತಿ ಗಳಾಗಿರುವರು. ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಅಧ್ಯಕ್ಷರಾದ ಛಾಯಾ. ಎಂ. ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿದ್ಯರ್ಥಿಗಳಲ್ಲಿ ಕನ್ನಡ ನಾಡು -ನುಡಿ ಬಗ್ಗೆ ಜಾಗೃತಿ ಮೂಡಿಸುವುದು, ಪರಿಸರ ಜಾಗೃತಿ, ಕನ್ನಡ ಸಾಹಿತ್ಯ ಕುರಿತು ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

About Mallikarjun

Check Also

screenshot 2025 09 08 20 43 04 31 6012fa4d4ddec268fc5c7112cbb265e7.jpg

ವಿನಾಯಕ ಆಪ್ಟಿಕಲ್ ಮತ್ತು ಕಣ್ಣಿನ ಪರೀಕ್ಷಾ ಕೇಂದ್ರ ಹಲವಾರು ಅಂಧರ ಬಾಳಿಗೆ ಬೆಳಕಾಗಿದೆ: ಶಂಕರ ಕಣ್ಣಿನ ಆಸ್ಪತ್ರೆ ನೇತ್ರತಜ್ಞೆ ಡಾ.ಶಮೀಕ್ಷಾ

Vinayak Optical and Eye Examination Center has brought light to the lives of many blind …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.