ಕಲ್ಯಾಣಸಿರಿ ವಿಶೇಷ

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಕಾರ್ಯಕ್ರಮ.

National Tuberculosis EradicationProgramme 

ಗಂಗಾವತಿ.21 ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಪ್ರತಿಯೊಂದು ವಾರ್ಡಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪ್ರತಿಯೊಂದು ಮನೆ ಮನೆಗೆ ಬೇಟೆ ಮಾಡುವ ಮೂಲಕ ಹೆಚ್ಚಿನ ಅಪಾಯದ ಗಂಗಾವತಿ ನಗರದಲ್ಲಿ ಪತ್ತೆಮಾಡಬೇಕು ಸಕ್ರೀಯ ಟಿಬಿ ಪ್ರಕಾರಗಳನ್ನು ಕಂಡು ಬಂದಲ್ಲಿ ತ್ವರಿತವಾಗಿ ಚಿಕಿತ್ಸೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಪಡೆದುಕೊಳಬೇಕು ಅದರ ಜೊತೆಗೆ ಕಫ,ಮತ್ತು ಎಕ್ಸರೆ ಮೂಲಕ ಪತ್ತೆಮಾಡಬಹುದು ಜಿಲ್ಲೆಯಲ್ಲಿ ಜುಲೈ 17 ರಿಂದ ಪ್ರಾರಂಭದಿಂದ ಅಗಸ್ಟ್ 2 ಒಳಗೆ ಪ್ರತಿಯೊಂದು ಕುಟುಂಬದವರು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣಾದಿಕಾರಿ ಆಶಾಬೇಗಂ,ತಾಲೂಕು ಕ್ಷಯರೋಗ ಮೇಲ್ವಿಚಾರಕರಾದ ಮಲ್ಲಿಕಾರ್ಜುನ ಹೆಚ್,ತಾಲೂಕು ಕುಷ್ಠರೋಗ ಮೇಲ್ವಿಚಾರಕರಾದ ಸುರೇಶ,ಮಲೇರಿಯಾ ಲಿಂಕ್ ವರ್ಕರ ಸುರೇಶ ಹೆಚ್,ರಮೇಶ,ಮುಖ್ಯೋಪಾಧ್ಯಾಯರ ಹಾಗೂ ಶಿಕ್ಷಕರು ಸೇರಿದಂತೆ ಇತರರು ಇದ್ದರುಗಂಗಾವತಿ.21 ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಲಾಯಿತು
ನಂತರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಪ್ರತಿಯೊಂದು ವಾರ್ಡಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪ್ರತಿಯೊಂದು ಮನೆ ಮನೆಗೆ ಬೇಟೆ ಮಾಡುವ ಮೂಲಕ ಹೆಚ್ಚಿನ ಅಪಾಯದ ಗಂಗಾವತಿ ನಗರದಲ್ಲಿ ಪತ್ತೆಮಾಡಬೇಕು ಸಕ್ರೀಯ ಟಿಬಿ ಪ್ರಕಾರಗಳನ್ನು ಕಂಡು ಬಂದಲ್ಲಿ ತ್ವರಿತವಾಗಿ ಚಿಕಿತ್ಸೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಪಡೆದುಕೊಳಬೇಕು ಅದರ ಜೊತೆಗೆ ಕಫ,ಮತ್ತು ಎಕ್ಸರೆ ಮೂಲಕ ಪತ್ತೆಮಾಡಬಹುದು ಜಿಲ್ಲೆಯಲ್ಲಿ ಜುಲೈ 17 ರಿಂದ ಪ್ರಾರಂಭದಿಂದ ಅಗಸ್ಟ್ 2 ಒಳಗೆ ಪ್ರತಿಯೊಂದು ಕುಟುಂಬದವರು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು
ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣಾದಿಕಾರಿ ಆಶಾಬೇಗಂ,ತಾಲೂಕು ಕ್ಷಯರೋಗ ಮೇಲ್ವಿಚಾರಕರಾದ ಮಲ್ಲಿಕಾರ್ಜುನ ಹೆಚ್,ತಾಲೂಕು ಕುಷ್ಠರೋಗ ಮೇಲ್ವಿಚಾರಕರಾದ ಸುರೇಶ,ಮಲೇರಿಯಾ ಲಿಂಕ್ ವರ್ಕರ ಸುರೇಶ ಹೆಚ್,ರಮೇಶ,ಮುಖ್ಯೋಪಾಧ್ಯಾಯರ ಹಾಗೂ ಶಿಕ್ಷಕರು ಸೇರಿದಂತೆ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago