ಕಲ್ಯಾಣಸಿರಿ ವಿಶೇಷ

ಮರಳಿ ಗ್ರಾಮದಲ್ಲಿ ಕಂದಾಯಇಲಾಖೆಯಿಂದ ಪಿಂಚಣಿ ಅದಾಲತ್

Pension Adalat from the revenue department in the village again


ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಒಂದನೇ ವಾರ್ಡಿನ ಶ್ರೀ ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ತಹಸೀಲ್ದಾರ್ ಮಂಜುನಾಥ್ ಅವರ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದಲ್ಲಿ ಅನೇಕ ವಿಧವೆಯರು, ಅಂಗವಿಕಲರು, ವೃದ್ಧಾಪ್ಯ ವೇತನ ಪಡೆಯಲು ಅರ್ಹರಿರುವ ಫಲಾನುಭವಿಗಳಿಗೆ ಮಾಸಿಕ ಮಾಶಾಸನ ಮಂಜೂರಾತಿ ಆದೇಶ ಪತ್ರವನ್ನು ತಹಸಿಲ್ದಾರ್ ಅವರು ನೀಡಿದರು.
ಈ ಪಿಂಚಣಿ ಅದಾಲತ್ ಜೊತೆಗೆ ಗೃಹಲಕ್ಷ್ಮಿ ಯೋಜನೆ ಬೆಳೆ ಪರಿಹಾರ ಸ್ಮಶಾನ ಅಭಿವೃದ್ಧಿ ಭೂಮಿಯ ನಕ್ಷೆ, ಕಸ ವಿಲೇವಾರಿಗೆ ಭೂಮಿ ಗುರುತಿಸುವ ಹಾಗೂ ನೀರಿನ ಟ್ಯಾಂಕ್ ಗೆ ಸ್ಥಳಾವಕಾಶ ದ ಬಗ್ಗೆ ಮಾಹಿತಿ ನೀಡಿದರು.

ಈ ಸಮಾರಂಭದಲ್ಲಿ ನಾಡ ತಹಸಿಲ್ದಾರ್ ಮೆಹಬೂಬ್ ಅಲಿ, ಕಂದಾಯ ನಿರೀಕ್ಷಕ ಹಾಲೇಶ್, ಗ್ರಾಮ ಲೆಕ್ಕಾಧಿಕಾರಿ ನಾಗಬಿಂದು, ರಮೇಶ್ ಕುಲಕರ್ಣಿ, ಜಂಬಣ್ಣ ತಾಳೂರು, ಮೌಲಾಸಾಬ, ಯಮನೂರಪ್ಪ ಚಲುವಾದಿ ಮತ್ತು ಅನೇಕ ಫಲಾನುಭವಿಗಳು ಭಾಗವಹಿಸಿ ಗ್ರಾಮದ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

23 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

29 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago