Pension Adalat from the revenue department in the village again
ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಒಂದನೇ ವಾರ್ಡಿನ ಶ್ರೀ ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ತಹಸೀಲ್ದಾರ್ ಮಂಜುನಾಥ್ ಅವರ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದಲ್ಲಿ ಅನೇಕ ವಿಧವೆಯರು, ಅಂಗವಿಕಲರು, ವೃದ್ಧಾಪ್ಯ ವೇತನ ಪಡೆಯಲು ಅರ್ಹರಿರುವ ಫಲಾನುಭವಿಗಳಿಗೆ ಮಾಸಿಕ ಮಾಶಾಸನ ಮಂಜೂರಾತಿ ಆದೇಶ ಪತ್ರವನ್ನು ತಹಸಿಲ್ದಾರ್ ಅವರು ನೀಡಿದರು.
ಈ ಪಿಂಚಣಿ ಅದಾಲತ್ ಜೊತೆಗೆ ಗೃಹಲಕ್ಷ್ಮಿ ಯೋಜನೆ ಬೆಳೆ ಪರಿಹಾರ ಸ್ಮಶಾನ ಅಭಿವೃದ್ಧಿ ಭೂಮಿಯ ನಕ್ಷೆ, ಕಸ ವಿಲೇವಾರಿಗೆ ಭೂಮಿ ಗುರುತಿಸುವ ಹಾಗೂ ನೀರಿನ ಟ್ಯಾಂಕ್ ಗೆ ಸ್ಥಳಾವಕಾಶ ದ ಬಗ್ಗೆ ಮಾಹಿತಿ ನೀಡಿದರು.
ಈ ಸಮಾರಂಭದಲ್ಲಿ ನಾಡ ತಹಸಿಲ್ದಾರ್ ಮೆಹಬೂಬ್ ಅಲಿ, ಕಂದಾಯ ನಿರೀಕ್ಷಕ ಹಾಲೇಶ್, ಗ್ರಾಮ ಲೆಕ್ಕಾಧಿಕಾರಿ ನಾಗಬಿಂದು, ರಮೇಶ್ ಕುಲಕರ್ಣಿ, ಜಂಬಣ್ಣ ತಾಳೂರು, ಮೌಲಾಸಾಬ, ಯಮನೂರಪ್ಪ ಚಲುವಾದಿ ಮತ್ತು ಅನೇಕ ಫಲಾನುಭವಿಗಳು ಭಾಗವಹಿಸಿ ಗ್ರಾಮದ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…