ಕಲ್ಯಾಣಸಿರಿ ವಿಶೇಷ

ಬಂಡಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ ಜಾವದ್ ಅಹ್ಮದ್ .

Bandalli Gram Panchayat is a stronghold of Congress Party Javad Ahmed.


ವರದಿ :ಬಂಗಾರಪ್ಪ ಸಿ ಹನೂರು .
ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಗ್ರಾಮ ಪಂಚಾಯಿತಿಯು ಪ್ರತಿ ಭಾರಿಯು ಕಾಂಗ್ರೇಸ್ ಭದ್ರಕೊಟೆಯಾಗಿದೆ ಅಲ್ಲದೆ ನಮ್ಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಶೋಧಾ ಅಧ್ಯಕ್ಷೆಯಾಗಿ ಹಾಗೂ ಹಬೀಬ ಖಾನಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದವರು ಗ್ರಾಮಗಳ ಅಭಿವೃದ್ದಿಯೆ ಹೆಚ್ಚು ಒತ್ತು ಕೊಡಲಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ಕೊಟ್ಟು ಅಧಿಕಾರ ಮಾಡಲಿ ಎಂಬುದೆ ನಮ್ಮ ಆಶಯ ಎಂದರು .
ಇದೇ ಸಂದರ್ಭದಲ್ಲಿ , ಸದಸ್ಯರು ಚಾಮುಲ್ ನಿರ್ದೇಶಕರಾದ ಶಾಹುಲ್ ಅಹಮ್ಮದ್ ,ನಾಗಣ್ಣ,ನಾಗೇಂದ್ರ,ಮಿಲ್ಲತ್ ಜಾನ್, ಮುಖಂಡರುಗಳಾದ. ಖಲೀಫುಲ್ಲ ,ಖಲೀಲ್ ಅಹಮದ್,ಶಿವಮಲ್ಲು, ಜವಾದ್ ಅಹಮ್ಮದ್ ಮಾಜಿ ತಾಲೂಕು ಪಂಚಾಯಿತಿ ಸದಸ್ಯ,ಕುಮಾರ್ ಸೇರಿದಂತೆ ಇತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago