Breaking News

ಸೆಕ್ಷನ್ ೧೨೫ ಎ ಪ್ರಜಾಕಾಯ್ದೆ ೧೯೫೧ ರಂತೆ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯನ್ನು ಅನರ್ಹಗೊಳಿಸಲು ಒತ್ತಾಯ-ಭಾರಧ್ವಾಜ್

Bhardwaj urges disqualification of Gangavati MLA Janardhana Reddy under Section 125A of the People's Act, 1951

ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತೆಲಂಗಾಣದ ಕೊತ್ತಗೊಡೆಮ್ ಎಂ.ಎಲ್.ಎ ವೆಂಕಟೇಶ್ವರರಾವ್ ಅವರನ್ನು ಕೇಂದ್ರ ಚುನಾವಣಾ ಆಯೋಗ ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಡಿಯಲ್ಲಿ ಅನರ್ಹಗೊಳಿಸಿದ್ದು ಸ್ವಾಗತಾರ್ಹವಾಗಿದೆ. ಅದರಂತೆಯೇ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶ್ಯಾಮ್‌ಪ್ರಸಾದ ಟಪಾಲ್ ಇವರ ದೂರಿನ ಮೇರೆಗೆ ಅನರ್ಹಗೊಳಿಸಿ ಗಂಗಾವತಿ ಜನರಿಗೆ ನ್ಯಾಯಕೊಡಬೇಕೆಂದು ಒತ್ತಾಯಿಸುತ್ತೇವೆ.
ಕೇಂದ್ರದ ಚುನಾವಣಾ ಆಯೋಗ ಕೂಡಲೇ ಜನಾರ್ಧನರೆಡ್ಡಿಯವರ ಮೇಲೆ ಶ್ಯಾಮ್‌ಪ್ರಸಾದ ಟಪಾಲ್ ಇವರ ದೂರನ್ನು ಪರಿಶೀಲಿಸಿ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯನ್ನು ಅನರ್ಹಗೊಳಿಸಲು ಒತ್ತಾಯ.

  • ಭಾರಧ್ವಾಜ್

ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತೆಲಂಗಾಣದ ಕೊತ್ತಗೊಡೆಮ್ ಎಂ.ಎಲ್.ಎ ವೆಂಕಟೇಶ್ವರರಾವ್ ಅವರನ್ನು ಕೇಂದ್ರ ಚುನಾವಣಾ ಆಯೋಗ ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಡಿಯಲ್ಲಿ ಅನರ್ಹಗೊಳಿಸಿದ್ದು ಸ್ವಾಗತಾರ್ಹವಾಗಿದೆ. ಅದರಂತೆಯೇ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶ್ಯಾಮ್‌ಪ್ರಸಾದ ಟಪಾಲ್ ಇವರ ದೂರಿನ ಮೇರೆಗೆ ಅನರ್ಹಗೊಳಿಸಿ ಗಂಗಾವತಿ ಜನರಿಗೆ ನ್ಯಾಯಕೊಡಬೇಕೆಂದು ಒತ್ತಾಯಿಸುತ್ತೇವೆ.
ಕೇಂದ್ರದ ಚುನಾವಣಾ ಆಯೋಗ ಕೂಡಲೇ ಜನಾರ್ಧನರೆಡ್ಡಿಯವರ ಮೇಲೆ ಶ್ಯಾಮ್‌ಪ್ರಸಾದ ಟಪಾಲ್ ಇವರ ದೂರನ್ನು ಪರಿಶೀಲಿಸಿ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

About Mallikarjun

Check Also

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.