ಕೊಪ್ಪಳ ಸುದ್ದಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮಕ್ಕೆಕೊಪ್ಪಳದಿಂದ 100 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ

More than 100 people from Koppal will participate in the closing ceremony of the founder of SUCI Communist Party's birth centenary.

ಕೊಪ್ಪಳ:ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರು ಹಾಗೂ ಕಾರ್ಮಿಕ ವರ್ಗದ ಮಹಾನ್ ನಾಯಕ್ ಕಾಮ್ರೆಡ್ ಶಿವದಾಸ್ ಘೋಷ್ ರವರ ಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ.”

ಇದೇ ಆಗಸ್ಟ್ 05 ರಂದು ಕೋಲ್ಕತ್ತದಲ್ಲಿ ನಡೆಯುತ್ತಿರುವ ಸ್ವಾತಂತ್ರ ಸಂಗ್ರಾಮದ ಮಹಾನ್ ಕ್ರಾಂತಿಕಾರಿ, ಕಾರ್ಮಿಕ ವರ್ಗದ ಮಹಾನ್ ನಾಯಕರು ಹಾಗೂ ಈ ಯುಗದ ಓರ್ವ ಮಾರ್ಕ್ಸ್ವಾದಿ ಚಿಂತಕರಾದ ಕಾಮ್ರೆಡ್ ಶಿವದಾಸ್ ಘೋಷ್

ರವರ ಜನ್ಮ ಶತಮಾನೋತ್ಸವದ ಸಮಾರೋಪ ಕಾರ್ಯಕ್ರಮವು ಕೊಲ್ಕತ್ತಾದ ಬಿಗ್ರೇಡ್ ಮೈದಾನದಲ್ಲಿ ನಡೆಯಲಿದ್ದು ದೇಶದ ವಿವಿಧ ರಾಜ್ಯಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು, ಯುವಜನ ಮಹಿಳೆಯರು, ರೈತ ಕಾರ್ಮಿಕ ಜನನಂಭಾಗವಹಿಸುತ್ತಿದ್ದಾರೆ, ಕರ್ನಾಟಕ ರಾಜ್ಯ ದಿಂದಲೂ ಸಾವಿರಾರು ಜನರು ಭಾಗವಹಿಸುತ್ತಿದ್ದಾರೆ, ಅದೇ ರೀತಿ ಕೊಪ್ಪಳದಿಂದಲೂ 100 ಕ್ಕೂ ಹೆಚ್ಚು ಜನರು ಭಾಗವಹಿಸಲು ಇಂದು ಕೊಪ್ಪಳದ ರೈಲು ನಿಲ್ದಾಣದಲ್ಲಿ ಸೇರಿದ್ದರು.

ಈ ಸಂಧರ್ಭದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ನಾಯಕರು, ಕಾರ್ಯಕರ್ತರು, ಸದಸ್ಯರು ಶಿವದಾಸ್ ಘೋಷ್ ರವರ ವಿಚಾರಗಳು ಎಲ್ಲೆಲ್ಲೂ ಹರಡಲಿ, ಶಿವದಾಸ್ ಘೋಷ್ ಜನ್ಮ ಶತಮಾನೋತ್ಸವ ಯಶಸ್ವಿಯಾಗಲಿ ಎಂದು ಘೋಷಣೆಗಳನ್ನು ಕೂಗುತ್ತಾ ರೈಲನ್ನು ಹತ್ತಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago