Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮ ದಿನಾಚರಣೆ ನಿಮಿತ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಕಿಟ್ ಮತ್ತು ತಾಯಂದಿರಿಗೆ ಹಾಲು ಬ್ರೆಡ್ ವಿತರಣೆ

Distribution of children's kits and milk bread to mothers in government hospital on the occasion of Chief Minister Siddaramaiah's birth anniversary


ಗಂಗಾವತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪದವಾದ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ಜಯಬೇರಿ ಪಡೆದು ಜನ ಜನರ ಆಶೀರ್ವಾದದಲ್ಲಿ ಜಯಭೇರಿ ಪಡೆದು ಐದು ಗ್ಯಾರಂಟಿ ಯೋಜನೆಗಳ ಮುಖಾಂತರ ಜನಸಾಮಾನ್ಯರು ಮತ್ತು ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ಪ್ರಯತ್ನ ಪಡುತ್ತಿದ್ದಾರೆ .
ದೇವರು ಅವರಿಗೆ ಆಯುಷ್ಯ ಆರೋಗ್ಯ ಮತ್ತು ಅಧಿಕಾರವನ್ನು ಶಾಶ್ವತವಾಗಿ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾರಿಗೆ ಇಲಾಖೆ ನಿವೃತ್ತ ಅಧಿಕಾರಿ ಜೆ.ಬಿ .ಲಕ್ಷ್ಮಣಗೌಡ ಅವರು ಹೇಳಿದರು.
ಅವರು ನಗರದ ಆನೆಗೊಂದಿ ರಸ್ತೆಯಲ್ಲಿರುವ ಎಂಸಿಎಚ್ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ಮಕ್ಕಳಿಗೆ ಕಿಟ್ ಮತ್ತು ಹಾಲು ಬ್ರೆಡ್ ವಿತರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ರಹಲಕ್ಷ್ಮಿ ಗ್ರಹ ಜೋತಿ ಇವನಿಗೆ ಸೇರಿದಂತೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಪ್ರತಿಯೊಬ್ಬ ಕನ್ನಡಿಗರು ಅವರಿಗೆ ಸಾತ್ ನೀಡುವ ಮೂಲಕ ಅವರ ಶಕ್ತಿ ಬಲಪಡಿಸಬೇಕು. ಪ್ರತಿಯೊಬ್ಬರೂ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಪಡೆದು ಮುಖ್ಯ ವಾಹಿನಿಗೆ ಬರಬೇಕು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮ ಸಮಾಜದ ಕನಸನ್ನು ನನಸು ಮಾಡುವಂತೆ ಲಕ್ಷ್ಮಣ ಗೌಡರು ಹೇಳಿದರು ಈ ಸಂದರ್ಭದಲ್ಲಿ ಡಾಕ್ಟರ್ ರಾಘವೇಂದ್ರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಾರು ಮಂಜುನಾಥ ಯಮನೂರ ಸಿದ್ದರಾಮಯ್ಯನವರ ಅಭಿಮಾನಿಗಳಾದ ಜಿ ಅಶೋಕ ಗೌಡ ,ನೀಲಕಂಠಪ್ಪ ಹೊಸಳ್ಳಿ, ಕೆ ಕೃಷ್ಣ, ರಾಮಣ್ಣ, ಕುಬೇರಪ್ಪ ,ಬಸವರಾಜ್, ಗಂಗಾಧರ್ ರಮೇಶ್ ಸೇರಿ ಅನೇಕರು

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.