Get necessary information on training, said Gangappa, Deputy Director, Women and Welfare Department
ಗಂಗಾವತಿ ತಾಲೂಕು ತರಬೇತಿಯಲ್ಲಿ ಅಗತ್ಯ ಮಾಹಿತಿ ಪಡೆಯಿರಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಹೇಳಿಕೆ
ಗಂಗಾವತಿ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಶಿಶು ಪಾಲನಾ ಕೇಂದ್ರದ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಆಯೋಜಿಸಿರುವ ಎರಡನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಭಾಗವಹಿಸಿ ಗುರುವಾರ ಅಗತ್ಯ ಮಾಹಿತಿ ನೀಡಿದರು.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಮಾತನಾಡಿ, ಹಳ್ಳಿಗಳಲ್ಲಿ ಅದೆಷ್ಟೊ ಬಡ ಕುಟುಂಬಗಳು ಮಕ್ಕಳ ಆರೈಕೆ ಮಾಡಲು ಕಷ್ಟ ಪಡುತ್ತಿವೆ. ಕೆಲಸಕ್ಕೆ ಹೋಗಬೇಕಾದರೆ ಬೇರೆಯವರ ಮನೆಯಲ್ಲಿ ಮಕ್ಕಳನ್ನು ಬಿಟ್ಟುಹೋಗುತ್ತಿದ್ದಾರೆ. ಇಂಥ ಸಮಸ್ಯೆ ತಪ್ಪಿಸಲು ರಾಜ್ಯ ಸರಕಾರ ಶಿಶು ಪಾಲನಾ ಕೇಂದ್ರ ತೆರೆಯುತ್ತಿದ್ದಾರೆ. ಆರೈಕೆದಾರರು ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಮಕ್ಕಳ ಲಾಲನೆ-ಪಾಲನೆ ತುಂಬಾ ಮುಖ್ಯವಾಗಿರುತ್ತದೆ ಎಂದರು.
ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಆರೈಕೆದಾರರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕನಕಗಿರಿ ಸಿಡಿಪಿಓ ವಿರೂಪಾಕ್ಷಿ, ಮೇಲ್ವಿಚಾರಕರು ಮತ್ತು ಸಂಪನ್ಮೂಲ ವ್ಯಕ್ತಿಗಳಾದ ವಿದ್ಯಾವತಿ, ಸುಕನ್ಯಾ,
ಮೂರು ತಾಲೂಕುಗಳ ಐಇಸಿ ಸಂಯೋಜಕರಾದ ಶಿವಕುಮಾರ ಕೆ, ಸೋಮನಾಥ ನಾಯಕ, ಬಾಳಪ್ಪ ತಾಳಕೇರಿ ಇದ್ದರು.
ಪಂಚಾಯತ್ ಮಂಥನ ಸಭಾಂಗಣದಲ್ಲಿ ಶಿಶು ಪಾಲನಾ ಕೇಂದ್ರದ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಆಯೋಜಿಸಿರುವ ಎರಡನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಭಾಗವಹಿಸಿ ಗುರುವಾರ ಅಗತ್ಯ ಮಾಹಿತಿ ನೀಡಿದರು.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಮಾತನಾಡಿ, ಹಳ್ಳಿಗಳಲ್ಲಿ ಅದೆಷ್ಟೊ ಬಡ ಕುಟುಂಬಗಳು ಮಕ್ಕಳ ಆರೈಕೆ ಮಾಡಲು ಕಷ್ಟ ಪಡುತ್ತಿವೆ. ಕೆಲಸಕ್ಕೆ ಹೋಗಬೇಕಾದರೆ ಬೇರೆಯವರ ಮನೆಯಲ್ಲಿ ಮಕ್ಕಳನ್ನು ಬಿಟ್ಟುಹೋಗುತ್ತಿದ್ದಾರೆ. ಇಂಥ ಸಮಸ್ಯೆ ತಪ್ಪಿಸಲು ರಾಜ್ಯ ಸರಕಾರ ಶಿಶು ಪಾಲನಾ ಕೇಂದ್ರ ತೆರೆಯುತ್ತಿದ್ದಾರೆ. ಆರೈಕೆದಾರರು ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಮಕ್ಕಳ ಲಾಲನೆ-ಪಾಲನೆ ತುಂಬಾ ಮುಖ್ಯವಾಗಿರುತ್ತದೆ ಎಂದರು.
ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಆರೈಕೆದಾರರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕನಕಗಿರಿ ಸಿಡಿಪಿಓ ವಿರೂಪಾಕ್ಷಿ, ಮೇಲ್ವಿಚಾರಕರು ಮತ್ತು ಸಂಪನ್ಮೂಲ ವ್ಯಕ್ತಿಗಳಾದ ವಿದ್ಯಾವತಿ, ಸುಕನ್ಯಾ,
ತರಬೇತಿಯಲ್ಲಿ ಅಗತ್ಯ ಮಾಹಿತಿ ಪಡೆಯಿರಿ
ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಹೇಳಿಕೆ
ಗಂಗಾವತಿ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಶಿಶು ಪಾಲನಾ ಕೇಂದ್ರದ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಆಯೋಜಿಸಿರುವ ಎರಡನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಭಾಗವಹಿಸಿ ಗುರುವಾರ ಅಗತ್ಯ ಮಾಹಿತಿ ನೀಡಿದರು.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಅವರು ಮಾತನಾಡಿ, ಹಳ್ಳಿಗಳಲ್ಲಿ ಅದೆಷ್ಟೊ ಬಡ ಕುಟುಂಬಗಳು ಮಕ್ಕಳ ಆರೈಕೆ ಮಾಡಲು ಕಷ್ಟ ಪಡುತ್ತಿವೆ. ಕೆಲಸಕ್ಕೆ ಹೋಗಬೇಕಾದರೆ ಬೇರೆಯವರ ಮನೆಯಲ್ಲಿ ಮಕ್ಕಳನ್ನು ಬಿಟ್ಟುಹೋಗುತ್ತಿದ್ದಾರೆ. ಇಂಥ ಸಮಸ್ಯೆ ತಪ್ಪಿಸಲು ರಾಜ್ಯ ಸರಕಾರ ಶಿಶು ಪಾಲನಾ ಕೇಂದ್ರ ತೆರೆಯುತ್ತಿದ್ದಾರೆ. ಆರೈಕೆದಾರರು ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಮಕ್ಕಳ ಲಾಲನೆ-ಪಾಲನೆ ತುಂಬಾ ಮುಖ್ಯವಾಗಿರುತ್ತದೆ ಎಂದರು.
ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಆರೈಕೆದಾರರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕನಕಗಿರಿ ಸಿಡಿಪಿಓ ವಿರೂಪಾಕ್ಷಿ, ಮೇಲ್ವಿಚಾರಕರು ಮತ್ತು ಸಂಪನ್ಮೂಲ ವ್ಯಕ್ತಿಗಳಾದ ವಿದ್ಯಾವತಿ, ಸುಕನ್ಯಾ,
ಮೂರು ತಾಲೂಕುಗಳ ಐಇಸಿ ಸಂಯೋಜಕರಾದ ಶಿವಕುಮಾರ ಕೆ, ಸೋಮನಾಥ ನಾಯಕ, ಬಾಳಪ್ಪ ತಾಳಕೇರಿ ಇದ್ದರು.
ಮೂರು ತಾಲೂಕುಗಳ ಐಇಸಿ ಸಂಯೋಜಕರಾದ ಶಿವಕುಮಾರ ಕೆ, ಸೋಮನಾಥ ನಾಯಕ, ಬಾಳಪ್ಪ ತಾಳಕೇರಿ ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…