Categories: ರಾಜಕೀಯ

ತಿಪಟೂರು ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮ

Plantation Program for Tipatur Environment Conservation


ಇಂದು ತಿಪಟೂರು ನಗರದ ರೈಲ್ವೆ ಸ್ಟೇಷನ್ ಮತ್ತು ರೈಲ್ವೆ ಕಾಲೋನಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ರೈಲ್ವೆ ಕಾರ್ಮಿಕ ಸಂಘಟನೆ AIRTU ಮತ್ತು ರೈಲ್ವೆ ಕಾರ್ಮಿಕರ ಸಹಯೋಗದಲ್ಲಿ ಯಶಸ್ವಿಯಾಗಿ ಗಿಡಗಳ ನೆಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು……….
ಈ ಸಂದರ್ಭದಲ್ಲಿ ತಿಪಟೂರು ಲೈಫ್ ಸಂಸ್ಥೆ ಮತ್ತು ತಿಪಟೂರು ಹಿರಿಯ ನಾಗರಿಕಾ ಮತ್ತು ಪರಿಸರ ರಕ್ಷಣಾ ವೇದಿಕೆ
ಯ ಪದಾಧಿಕಾರಿಗಳಾದ ನಿವೃತ್ತ ಸ್ಟೇಷನ್ ಮಾಸ್ಟರ್ ಶ್ರೀ ರೇಣುಕಾ ರಾಧ್ಯ ಮತ್ತು ವಿಶ್ವೇಶ್ವರ ಮದರಗಡೆ ಆಯುಕ್ತರು ನಗರಸಭೆ ತಿಪಟೂರು ಇವರ ಸಹಯೋಗದೊಂದಿಗೆ ಹಲವು ಪದಾಧಿಕಾರಿಗಳಿದ್ದರೂ…
ಹಾಗೆಯೇ ರೈಲ್ವೆ ಕಾರ್ಮಿಕ ಸಂಘಟನೆಯಾದ ಆಲ್ ಇಂಡಿಯನ್ ರೈಲ್ವೆ ಟ್ರ್ಯಾಕ್ ಮೇಂಟೇನರ್ ಯೂನಿಯನ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದಂತಹ ಶ್ರೀ ಕಾಂತರಾಜು ಎ ವಿ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.. ಹಾಗೆಯೇ ಸ್ಟೇಷನ್ ಮಾಸ್ಟರ್ ಶ್ರೀ ಅರಿಲಾಲ್ ಮೀನಾ ಮತ್ತು ಜಿ ಆರ್ ಪಿ ಪೊಲೀಸ್ ಮಹೇಶ್ ಕುಮಾರ್ ಮತ್ತು ಇನ್ನಿತರ ಕಾರ್ಮಿಕರು ಭಾಗವಹಿಸಿ ಯಶಸ್ವಿಯಾಗಿ ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು…..

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago