A massive meeting of activists today for Harishankere Corporation Board
ಗಂಗಾವತಿ: ನಗರದ ಎಸ್ಎಸ್ಎಲ್ಆರ್ ಖಾಸಗಿ ಹೋಟೇಲ್ ಹಾಲ್ನಲ್ಲಿ ಅಗಷ್ಟ್ ೦೭ ಬೆಳಗ್ಗೆ ೧೧.೩೦ ಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭಾ ಸದಸ್ಯ ಶಾಮೀದ್ ಮನಿಯಾರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರು ಒಳಬಳ್ಳಾರಿ ಹನುಮಂತಪ್ಪ ಹರಿಷಣಕೆರಿಗೆ ನಿಗಮ ಮಂಡಳಿ ನೀಡುವಂತೆ ಒತ್ತಾಯಿಸಿ ಬೃಹತ್ ಸಭೆ ಆಯೋಜಿಸಿದ್ದಾರೆ.
ನೂರೈವತ್ತಕ್ಕು ಹೆಚ್ಚು ಕಾರ್ಯಕರ್ತರು ಒಟ್ಟಾಗಿ ಸೇರಿ ಹರಿಷಣಕೇರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ತೆರಳಿ ಒತ್ತಾಯಿಸುವ ಕುರಿತಂತೆ ರೂಪರೇಷ ಸಿದ್ಧಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…