Kompleppa passes away: condolence of the nobles
ಗಂಗಾವತಿ: ನಗರದ ವಿರಪಾಪುರ ನಿವಾಸಿ ಕಂ ಪ್ಲೆಪ್ಪ ತಂದೆ
ಬುಡ್ಡಪ್ಪ ಕುರಿತಲೆ (೭೩) ಶನಿವಾರ ರಾತ್ರಿ ೧೧ ಗಂಟೆಗೆ
ಹೃದಯಾಘಾತದಿAದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ
ನಿಧನರಾಗಿದ್ದು ಇವರ ಅಂತ್ಯಕ್ರಿಯೆ ವಿರುಪಾಪುರದ
ರುದ್ರಭೂಮಿಯಲ್ಲಿ ಭಾನುವಾರ ಜರುಗಿತು.
ಮೃತರು ಪತ್ನಿ, ಎರಡು ಗಂಡು, ಓರ್ವ ಹೆಣ್ಣುಮಗಳು
ಸೇರಿದಂತೆ ಅಪಾರ ಬಂಧುಬಳಗ ಅಲಿದ್ದಾರೆ. ಕಂಪ್ಲೆಪ್ಪ
ನಿಧನಕ್ಕೆ ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ್, ಗಂಗಾವತಿ
ನಗರಸಭೆ ಮಾಜಿ ಅಧ್ಯಕ್ಷರಾದ ದುರುಗಪ್ಪ
ಅಮರಜ್ಯೋತಿ, ದರೋಜಿ ದಾನಪ್ಪ, ಸಿಂಧನೂರು ಪುರಸಭೆ
ಮಾಜಿ ಅಧ್ಯಕ್ಷ ಮರಿಯಪ್ಪ ಉಪ್ಪಾರ್, ಪ್ರಮುಖರಾದ
ಅಮರಜ್ಯೋತಿ ನರಸಪ್ಪ, ರಾಮಣ್ಣ ಕುರಿತಲೆ, ವೆಂಕಟೇಶ್
ಅಮರಜ್ಯೋತಿ, ರಾಘವೇಂದ್ರ ಮಾನಳ್ಳಿ, ಚಂದ್ರಪ್ಪ ಉಪ್ಪಾರ್
ಹಾಗು ಗುರುರಾಜ್ ಇಂಗಳಗಿ ದುಃಖ ವ್ಯಕ್ತಪಡಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…