Breaking News

ಮದ್ರಾಸ್ ಐ ಕಣ್ಣಿನ ಸೋಂಕು ಭಯ ಬೇಡ ಮುಂಜಾಗ್ರತೆ ವಹಿಸಿದರೆ ಸಾಕು ಶರಣಪ್ಪ ಚಕ್ಕೋತಿ

Madras Eye Infection Don't be afraid, if you take precautions, it's enough Sharanappa Chakkoti

ಗಂಗಾವತಿ.06 ಮದ್ರಾಸ್ ಐ ಸಂಬಂಧಿತ ಈ ಕಣ್ಣನಿ ರೋಗದ ಕುರಿತು ಯಾವುದೇ ಭಯ ಬೇಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ಗಂಗಾವತಿ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಎಂದು ತಿಳಿಸಿದರು. ಈ ವೈರಸ್ ಸಾಂಕ್ರಾಮಿಕ ಲಕ್ಷಣಗಳು ಕಂಡು ಬಂದಲ್ಲಿ ಸಾಮಾನ್ಯ ಕಣ್ಣಿನ ಡ್ರಾಪ್ಸ್ ಗಳನ್ನು ಬಳಸುವ ಮೂಲಕ ಕಣ್ಣುಗಳ ಹಾರೈಕೆ ಮಾಡಬೇಕು ಗಾಳಿಯಲ್ಲಿ ಧೊಳಿನಲ್ಲಿ ಹೊಗೆಯಲ್ಲಿ ತಿರುಗಾಡುವುದು ಮಾಡದೆ ಆದಷ್ಟು ಬಿಸಿ ನೀರಿನಿಂದ ಕಣ್ಣುಗಳನ್ನು ಸ್ವಾಚ್ಚಗೊಳಿಸಿಕೊಂಡು ಕಣ್ಣಿಗೆ ಜೀರೋ ಪಾಯಿಂಟ್ ಇರುವ ಕನ್ನಡಕಗಳನ್ನು ಬಳಸಬೇಕು.ಇದರಿಂದ ಈ ಒಂದು ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದು ತಪ್ಪುತ್ತದೆ ಎಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು

ಜಾಹೀರಾತು

About Mallikarjun

Check Also

ಕರ್ನಾಟಕ ಸ್ಟೇಟ್ ಕ್ರಿಕಿಟ್ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

The Karnataka State Cricket Association will select players for the district level in the Raichur …

Leave a Reply

Your email address will not be published. Required fields are marked *