ಕಲ್ಯಾಣಸಿರಿ ವಿಶೇಷ

ಮದ್ರಾಸ್ ಐ ಕಣ್ಣಿನ ಸೋಂಕು ಭಯ ಬೇಡ ಮುಂಜಾಗ್ರತೆ ವಹಿಸಿದರೆ ಸಾಕು ಶರಣಪ್ಪ ಚಕ್ಕೋತಿ

Madras Eye Infection Don't be afraid, if you take precautions, it's enough Sharanappa Chakkoti

ಗಂಗಾವತಿ.06 ಮದ್ರಾಸ್ ಐ ಸಂಬಂಧಿತ ಈ ಕಣ್ಣನಿ ರೋಗದ ಕುರಿತು ಯಾವುದೇ ಭಯ ಬೇಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ಗಂಗಾವತಿ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಎಂದು ತಿಳಿಸಿದರು. ಈ ವೈರಸ್ ಸಾಂಕ್ರಾಮಿಕ ಲಕ್ಷಣಗಳು ಕಂಡು ಬಂದಲ್ಲಿ ಸಾಮಾನ್ಯ ಕಣ್ಣಿನ ಡ್ರಾಪ್ಸ್ ಗಳನ್ನು ಬಳಸುವ ಮೂಲಕ ಕಣ್ಣುಗಳ ಹಾರೈಕೆ ಮಾಡಬೇಕು ಗಾಳಿಯಲ್ಲಿ ಧೊಳಿನಲ್ಲಿ ಹೊಗೆಯಲ್ಲಿ ತಿರುಗಾಡುವುದು ಮಾಡದೆ ಆದಷ್ಟು ಬಿಸಿ ನೀರಿನಿಂದ ಕಣ್ಣುಗಳನ್ನು ಸ್ವಾಚ್ಚಗೊಳಿಸಿಕೊಂಡು ಕಣ್ಣಿಗೆ ಜೀರೋ ಪಾಯಿಂಟ್ ಇರುವ ಕನ್ನಡಕಗಳನ್ನು ಬಳಸಬೇಕು.ಇದರಿಂದ ಈ ಒಂದು ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದು ತಪ್ಪುತ್ತದೆ ಎಂದು ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

38 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

44 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago