Breaking News

ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆತ ಸಿಲ್ದಾರರಿಂದ ಸರ್ಕಾರದ ಮಹತ್ವಕಾಂಶ ಯೋಜನೆಗಳ ಬಗ್ಗೆ ಮಾಹಿತಿ

Information about the important projects of the government from the Sildar to the owners and secretaries of fair price shops in Gangavati city and rural areas.

ಗಂಗಾವತಿ :ಇಂದು ನಡೆದ ಸಭೆಯಲ್ಲಿ ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆ ಸರ್ಕಾರದ ಮಹತ್ವಕಾಂಶ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗಳ ವಂಚಿತರಾದಂತಹ ಫಲಾನುಭವಿಗಳ ಪಡಿತರ ಚೀಟಿಗಳ ಬ್ಯಾಂಕ್ ಖಾತೆಯು ಇರದೇ ಇರುವಂತಹ ಅಥವಾ ಆಧಾರ್ ಲಿಂಕ್ ಅಥವಾ ಸೀಡಿಂಗ್ ಇಲ್ಲದೇ ಇರುವಂತಹ ಫಲಾನುಭವಿಗಳ ಗೆ ಖಾತೆಯನ್ನು ತೆರೆಸುವಂತೆ ನ್ಯಾಯ ಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆ ಮಾನ್ಯ ತಸಿಲ್ದಾರರು ಗಂಗಾವತಿ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಕುರಿತು

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.