Breaking News

ಅಧಿಕ ಮಾಸದ ಪ್ರಯುಕ್ತ ಪುರುಷೋತ್ತಮ ಹೋಮ,

Purushottama Homa due to leap month,

ಗಂಗಾವತಿ ನಗರದ ಶ್ರೀ ಯೋಗೀಶ್ವರ ಯಜ್ಞವಲ್ಕ ಮಂದಿರದಲ್ಲಿ ರವಿವಾರದ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಪುರುಷೋತ್ತಮ ಯಾಗ ಸಂಪನ್ನಗೊಂಡಿದೆ, ವೇದಮೂರ್ತಿ ಪ್ರದೀಪ್ಆಚಾರ್ ನೇತೃತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಪುರುಷೋತ್ತಮ ಹೋಮದ ದಾರ್ಮಿಕ ವಿಧಿ ವಿಧಾನಗಳನ್ನು ಮಹಾಗಣಪತಿ ಪೂಜೆಯೊಂದಿಗೆ ಪ್ರಾರ್ಥಿಸಲಾಯಿತು, ತಿರಮುಲ್ ರಾವ್ ಆಲಂಪಲ್ಲಿ ದಂಪತಿಗಳು ಪುರುಷೋತ್ತಮ ಬಹುಮತ ಸಂಕಲ್ಪವನ್ನು ನೆರವೇರಿಸಿದ ರು, ಹೋಮದ ಪೂರ್ಣಾವಧಿ ಬಳಿಕ ಧರ್ಮಸಭೆ ನಡೆಸಲಾಯಿತು ಈ ಸಂದರ್ಭದಲ್ಲಿ ಕಲ್ಬುರ್ಗಿ ಹಾಗೂ ಧಾರವಾಡ ಹೈಕೋರ್ಟ್ ಅಡ್ವಕೇಟ್ ಜನರಲ್ ಮಲ್ಲಾರಿ ರಾವ್, ಕಿಶನ್ ರಾವ್ ಹಾಗೂ ಪಿಎಸ್ಐ ಕಾಮಣ್ಣ ಅವರನ್ನು ಸಮಿತಿಯವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿದ ರ , ರಾಘವೇಂದ್ರ ಲೆಕ್ಕಿಹಾಳ ಮೇಗೂರು ರಾಘವೇಂದ್ರ ಗೋಪಿನಾಥ್ ದಿನ್ನಿ ಗುರುರಾಜ್ ನರಸಿಂಹಮೂರ್ತಿ ಆಲಂಪಲ್ಲಿ ಇತರರು ಪಾಲ್ಗೊಂಡಿದ್ದರು ಬಳಿಕ ಮಹಾಮಂಗಳಾರತಿಯೊಂದಿಗೆ ಧರ್ಮಸಭೆ ಸಂಪನ್ನಗೊಂಡಿತು

ಜಾಹೀರಾತು

About Mallikarjun

Check Also

screenshot 2025 10 23 18 09 37 81 6012fa4d4ddec268fc5c7112cbb265e7.jpg

ಹನೂರು ಪಟ್ಟಣದಲ್ಲಿ ಪ್ರಚಾರದ ಪ್ಲೆಕ್ಸ್ ಗಳಿಗಿಲ್ಲ ತಡೆ ಸರ್ಕಾರದ ಅಪಾರ ಪ್ರಮಾಣದ ಹಣ ಬೊಕ್ಕಸಕ್ಕೆ ನಷ್ಟ

The lack of a ban on campaign plexes in Hanur town is a huge loss …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.