ಕಲ್ಯಾಣಸಿರಿ ವಿಶೇಷ

ಅಧಿಕ ಮಾಸದ ಪ್ರಯುಕ್ತ ಪುರುಷೋತ್ತಮ ಹೋಮ,

Purushottama Homa due to leap month,

ಗಂಗಾವತಿ ನಗರದ ಶ್ರೀ ಯೋಗೀಶ್ವರ ಯಜ್ಞವಲ್ಕ ಮಂದಿರದಲ್ಲಿ ರವಿವಾರದ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಪುರುಷೋತ್ತಮ ಯಾಗ ಸಂಪನ್ನಗೊಂಡಿದೆ, ವೇದಮೂರ್ತಿ ಪ್ರದೀಪ್ಆಚಾರ್ ನೇತೃತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಪುರುಷೋತ್ತಮ ಹೋಮದ ದಾರ್ಮಿಕ ವಿಧಿ ವಿಧಾನಗಳನ್ನು ಮಹಾಗಣಪತಿ ಪೂಜೆಯೊಂದಿಗೆ ಪ್ರಾರ್ಥಿಸಲಾಯಿತು, ತಿರಮುಲ್ ರಾವ್ ಆಲಂಪಲ್ಲಿ ದಂಪತಿಗಳು ಪುರುಷೋತ್ತಮ ಬಹುಮತ ಸಂಕಲ್ಪವನ್ನು ನೆರವೇರಿಸಿದ ರು, ಹೋಮದ ಪೂರ್ಣಾವಧಿ ಬಳಿಕ ಧರ್ಮಸಭೆ ನಡೆಸಲಾಯಿತು ಈ ಸಂದರ್ಭದಲ್ಲಿ ಕಲ್ಬುರ್ಗಿ ಹಾಗೂ ಧಾರವಾಡ ಹೈಕೋರ್ಟ್ ಅಡ್ವಕೇಟ್ ಜನರಲ್ ಮಲ್ಲಾರಿ ರಾವ್, ಕಿಶನ್ ರಾವ್ ಹಾಗೂ ಪಿಎಸ್ಐ ಕಾಮಣ್ಣ ಅವರನ್ನು ಸಮಿತಿಯವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿದ ರ , ರಾಘವೇಂದ್ರ ಲೆಕ್ಕಿಹಾಳ ಮೇಗೂರು ರಾಘವೇಂದ್ರ ಗೋಪಿನಾಥ್ ದಿನ್ನಿ ಗುರುರಾಜ್ ನರಸಿಂಹಮೂರ್ತಿ ಆಲಂಪಲ್ಲಿ ಇತರರು ಪಾಲ್ಗೊಂಡಿದ್ದರು ಬಳಿಕ ಮಹಾಮಂಗಳಾರತಿಯೊಂದಿಗೆ ಧರ್ಮಸಭೆ ಸಂಪನ್ನಗೊಂಡಿತು

Mallikarjun

Share
Published by
Mallikarjun

Recent Posts

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…

5 hours ago

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

18 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

19 hours ago