Breaking News

ಆನೆಗುಂದಿ ಆನೆಗುಂದಿ:ಶ್ರೀಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿ ಯಲ್ಲಿ 25,27,155/- ರೂ ಗಳು ಸಂಗ್ರಹ.

Ānegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgraha
Ānegundi ānegundi:Śrī'ān̄janēya dēvasthāna an̄janādri beṭṭa huṇḍi yalli 25,27,155/- rū gaḷu saṅgraha

ಗಂಗಾವತಿ: ಆನೆಗುಂದಿ (ಚಿಕ್ಕರಾಂಪುರ)ದ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ
ಇಂದು ದಿ. 08/08/2023 ರಂದು ಮಾನ್ಯ ಶ್ರೀ ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-07-2023 ರಿಂದ 08-08-2023 ರವರೆಗೆ ಒಟ್ಟು 35 ದಿನಗಳ ಅವಧಿಯಲ್ಲಿ) ಒಟ್ಟು .25,27,155/- ರೂ ಗಳು ಸಂಗ್ರಹವಾಗಿರುತ್ತದೆ.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ವಿ.ಹೆಚ್ ಹೊರಪೇಟೆ, ಶಿರಸ್ತೇದಾರಾದ ರವಿಕುಮಾರ ನಾಯಕವಾಡಿ,
ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ ,ಮಹೇಶ್ ದಲಾಲ, ಹಾಲೇಶ್ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಇಂದಿರಾ, ಅನ್ನಪೂರ್ಣ, ಪ್ರದಸ , ಗಾಯತ್ರಿ,ಸೌಭಾಗ್ಯ, ಸೈಯದ್ ಮುರ್ತುಜಾ,ಕವಿತಾ ಎಸ್,ಕವಿತಾ ದ್ವಿ.ದ.ಸ ಮತ್ತು ಗಂಗಾವತಿ,ವೆಂಕಟಗಿರಿ ,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಕೃಷ್ಣ, ಸುನಿಲ್ , ಪೋಲಿಸ್ ಸಿಬ್ಬಂದಿ ಮಹಾಂತೇಶ್ , ಪ್ರವಾಸಿ ಮಿತ್ರ ಬೇನಾಳಪ್ಪ ಶಿವಪುರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .04/07/2023 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ 26,57,017 ಸಂಗ್ರಹವಾಗಿತ್ತು.ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 08/08/2023 ರಂದು ಮಾನ್ಯ ಶ್ರೀ ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-07-2023 ರಿಂದ 08-08-2023 ರವರೆಗೆ ಒಟ್ಟು 35 ದಿನಗಳ ಅವಧಿಯಲ್ಲಿ) ಒಟ್ಟು *.25,27,155/-* ರೂ ಗಳು ಸಂಗ್ರಹವಾಗಿರುತ್ತದೆ. ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ವಿ.ಹೆಚ್ ಹೊರಪೇಟೆ, ಶಿರಸ್ತೇದಾರಾದ ರವಿಕುಮಾರ ನಾಯಕವಾಡಿ, ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ ,ಮಹೇಶ್ ದಲಾಲ, ಹಾಲೇಶ್ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಇಂದಿರಾ, ಅನ್ನಪೂರ್ಣ, ಪ್ರದಸ , ಗಾಯತ್ರಿ,ಸೌಭಾಗ್ಯ, ಸೈಯದ್ ಮುರ್ತುಜಾ,ಕವಿತಾ ಎಸ್,ಕವಿತಾ ದ್ವಿ.ದ.ಸ ಮತ್ತು ಗಂಗಾವತಿ,ವೆಂಕಟಗಿರಿ ,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಕೃಷ್ಣ, ಸುನಿಲ್ , ಪೋಲಿಸ್ ಸಿಬ್ಬಂದಿ ಮಹಾಂತೇಶ್ , ಪ್ರವಾಸಿ ಮಿತ್ರ ಬೇನಾಳಪ್ಪ ಶಿವಪುರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು ಕಳೆದ ಬಾರಿ ದಿ .04/07/2023 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ *26,57,017* ಸಂಗ್ರಹವಾಗಿತ್ತು.

About Mallikarjun

Check Also

ದೇವರಮನಿಗೆ ಒಲಿದ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.