Breaking News

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಅಂಗನವಾಡಿ ವಿದ್ಯಾರ್ಥಿಗಳಿಗೆ ಚೇರ್ ವಿತರಣೆ Distribution of chairs to Anganwadi students as part of Independence Day celebrations

ಗಂಗಾವತಿ:ಗಂಗಾವತಿ ನಗರದ 34 ನೇ ವಾರ್ಡ್ ಹಿರೇಜಂತಕಲ್ 3ನೇ ಕೇಂದ್ರ ಅಂಗನವಾಡಿ ಶಾಲೆಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 16 ಚೇರಗಳನ್ನು ಶ್ರೀಮತಿ ಶ್ರೀದೇವಿ ಗಂಡ ಶರಣಬಸವ ಕುಟುಂಬದಿಂದ ಚೇರ್ ವಿತರಣೆ ಮಾಡಲಾಯಿತು.ನಂತರ ಮಾತನಾಡಿ ಶ್ರೀದೇವಿ ಅವರು ಈ ಒಂದು ಅಂಗನವಾಡಿ ಶಾಲೆಯಲ್ಲಿ ನಮ್ಮ ಮಗುಕೂಡ ಈ ಶಾಲೆಯಲ್ಲಿ ಓದುತ್ತಿರುವದರಿಂದ ಈ ಶಾಲೆಗೆ ಬರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಇಲ್ಲಿಯ ಶಿಕ್ಷಕಿ ಬಹಳಷ್ಟು ಕ್ರಿಯಾಶೀಲರಾಗಿ ಮಕ್ಕಳ ಜೊತೆಗೆ ಮಗುವಿನಂತೆ ಇರುವ ಈ ಶಾಲೆಯ ಶಿಕ್ಷಕಿ ಸುನೀತಾ ಅವರು ನಮ್ಮ ‌ಮಕ್ಕಳಿಗೆ ಒಳ್ಳೆಯ ಶಿಕ್ಷಣ ಪಡೆಯುತ್ತಾರೆ ಎಂದು ನಮಗೆ ನಂಬಿಕೆ ಇದೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಕುರ್ಚೆ ಆಟ ಆಡಿಸಲು ಚೇರ ಅವಶ್ಯಕತೆ ಇದೆ ಎಂದು‌ ನಮ್ಮ ಗಮನಕ್ಕೆ ಬಂದಿದ್ದು ಈ ಶಾಲೆಯಲ್ಲಿ ಓದುವ ಮಕ್ಕಳಿಗೆ ಅನುಕೂಲವಾಗಲೆಂದು ನಮ್ಮ ಕೈಯಲ್ಲಿ ಎಷ್ಟು ಸಾದ್ಯ ಅಷ್ಟು ಸಹಾಯ ಮತ್ತು ಸಹಕಾರ ಇರುತ್ತದೆ ಎಂದು ವಿಶ್ವನಾಥ ಅವರ ಪೋಷಕರಾದ ಶ್ರೀಮತಿ ಶ್ರೀದೇವಿ ಅವರು ಮಾತನಾಡಿದರು ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರಾದ ಸುನೀತಾ, ನೀಲಮ್ಮ.ಕಲಾವತಿ.ಶರಣಮ್ಮ.ರೇಣುಕಾ. ಹಾಗೂ ಅಂಗನವಾಡಿ ಸಹಾಯಕಿಯಾದ ಮಂಜಮ್ಮ ಸೇರಿದಂತೆ ಇತರರು ಇದ್ದರು

About Mallikarjun

Check Also

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬಲಿಷ್ಠವಾಗಿದೆಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕ: ಮಾಜಿ ಸಂಸದ ಹೆಚ್.ಜಿ ರಾಮುಲು

Congress led by CM Siddaramaiah is strongGuarantee schemes complement economic power: Former MP HG Ramulu …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.