ಕಲ್ಯಾಣಸಿರಿ ವಿಶೇಷ

ವಿಶ್ವಆನೆಗಳದಿನಾಚರಣೆ” World Elephant Day

ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ “ವಿಶ್ವಆನೆಗಳ ದಿನಾಚರಣೆ” ಅಂಗವಾಗಿ ಚಿತ್ರಕಲಾ ಸ್ಪರ್ಧೆಆಗಸ್ಟ್ ೧೨ ವಿಶ್ವ ಆನೆಗಳ ದಿನಾಚರಣೆ.

ಈಪ್ರಯುಕ್ತ ಗಂಗಾವತಿಯ ಇನ್ನರ್ ವ್ಹೀಲ್ ಕ್ಲಬ್ ಈ ದಿನದ ಮಹತ್ವವನ್ನು ತಿಳಿಸಿ ಮಕ್ಕಳಲ್ಲಿಕಾಡುಪ್ರಾಣಿಗಳ ಅದರಲ್ಲೂ ಆನೆಗಳ ಬಗ್ಗೆಸವಿಸ್ತಾರವಾದ ಮಾಹಿತಿಯನ್ನು ನೀಡಿ ಲಿಟಲ್ ಹಾರ್ಟ್ಸ್ಶಾಲೆಯ ೬ ಮತ್ತು ೭ನೇ ತರಗತಿಯ ಮಕ್ಕಳಿಗೆಆನೆಯ ಚಿತ್ರ ಬರೆಯುವ ಸ್ಪರ್ಧೆಯನ್ನುಹಮ್ಮಿಕೊಳ್ಳಲಾಗಿತ್ತು.

ಈ ಸ್ಪರ್ಧೆಯಲ್ಲಿ ಎರಡೂತರಗತಿಯ ಸುಮಾರು ೨೦೦ ಕ್ಕೂ ಹೆಚ್ಚುವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂಗೋಣಿ ಚೀಲವನ್ನು ಉಪಯೋಗಿಸಿ ಬೃಹತ್ ಆನೆಯನ್ನುನಿರ್ಮಾಣ ಮಾಡಿದ ಲಿಟಲ್ ಹಾರ್ಟ್ಸ್ ಶಾಲೆಯ ಚಿತ್ರಕಲಾ ಶಿಕ್ಷಕಿಯಶೋಧ ಪತ್ತಾರ ಅವರನ್ನು ಇನ್ನರ್ ವ್ಹೀಲ್‌ಕ್ಲಬ್‌ನಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಕ್ಲಬ್‌ನ ಸದಸ್ಯಶ್ರೀಮತಿ ಸುಜಾತ ರೆಡ್ಡಿ ಮನೆಗಳಿಗೆ ಟೈಲ್ಸ್ ಹಾಕುವಕೆಲಸ ಮಾಡುವ ಕಾರ್ಮಿಕ ಶ್ರೀ ಸಂತೋಷ ಅವರಮಕ್ಕಳ ವಿದ್ಯಾಭ್ಯಾಸಕ್ಕಾಗಿ ೨೫೦೦೦=೦೦ ರೂ.ಗಳನ್ನುದೇಣಿಗೆಯಾಗಿ ನೀಡಿದರು.ಇನ್ನರ್ ವ್ಹೀಲ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿಪ್ರಿಯಾಕುಮಾರಿ ಹಾಗೂ ಕ್ಲಬ್‌ನ ಖಜಾಂಚಿ ಶ್ರೀಮತಿಮಂಜುಳ ಸಿಂಗನಾಳ ಹಾಗೂ ಎಡಿಟರ್ ಶ್ರೀಮತಿ ರಜನಿಆಲಂಪಲಿ ಮತ್ತು ಕ್ಲಬ್‌ನ ಸದ್ಯಸರಾದ ಶ್ರೀಮತಿಸುಜಾತ ರೆಡ್ಡಿ ಹಾಗೂ ಇತರೆ ಶಿಕ್ಷಕ ಶಿಕ್ಷಕಿಯರುಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago