ಕಲ್ಯಾಣಸಿರಿ ವಿಶೇಷ

ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ ಸಭೆ ಸದಸ್ಯರಾದ ವಾಸುದೇವ್ ನವಲಿ ˌ ಉಮೇಶ್ ಸಿಂಗನಾಳˌ ಪರಶುರಾಮ್ ಮಡ್ಡೇರ್ ˌಮುಖಂಡರಾದ ರಾಘವೇಂದ್ರ ಶೆಟ್ರುˌ ರಾಜಪ್ಪ ಸಿದ್ದಾಪುರˌ ಟಿ ಆರ್ ರಾಯಬಾಗ ˌಶಾಂತ ಮಲ್ಲಯ್ಯ ಸ್ವಾಮಿˌ ಸಂಗಯ್ಯ ಸ್ವಾಮಿ ಶ್ರೀನಿವಾಸ ದೋಳ ಮಹಿಳಾ ಅಧ್ಯಕ್ಷರಾದ ರೇಖಾ ರಾಯ್ ಬಾಗಿ ಮಹಿಳಾ ಸದಸ್ಯರು ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago