Breaking News

ಸರಕಾರಿ ಶಾಲೆಗಳಿಗೆ ನೀಡುವ ಕೊಡುಗೆ ಸಾರ್ಥಕ : ದುರುಗಪ್ಪ ನಡಲಮನಿ

Contribution to government schools is worthwhile: Durugappa Nadalmani

ಜಾಹೀರಾತು
ಜಾಹೀರಾತು


ಗಂಗಾವತಿ: ಕಡು ಬಡತನದಲ್ಲಿ ಬಹುತೇಕ ಮಕ್ಕಳು ಸರಕಾರಿ ಶಾಲೆಗಳಲ್ಲಿ
ಓದುತ್ತಿದ್ದು ಇಂಥ ಶಾಲೆಗಳಿಗೆ ಕೊಡುಗೆ ನೀಡಿದರೆ ಅದು
ಶ್ರೇಷ್ಠದಾನವಾಗುತ್ತದೆ, ಸಾರ್ಥಕತೆ ಪಡೆದುಕೊಳ್ಳುತ್ತದ ಎಂದು ಎಸ್‌ಡಿಎಂಸಿ
ಅಧ್ಯಕ್ಷ ದುರುಗಪ್ಪ ನಡುಲಮನಿ ಹೇಳಿದರು.
ಅವರು ಸಮೀಪದ ವಡ್ಡರಹಟ್ಟಿ ಕ್ಯಾಂಪ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ಎಸ್.ಮುರಳಿಯವರಿಂದ ಕ್ರೀಡಾ ಸಾಮಾಗ್ರಿ ದೇಣಿಗೆ ಸ್ವೀಕರಿಸಿ
ಮಾತನಾಡಿದರು. ಸರಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಪಾಲಕರು
ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಿ, ತಮ್ಮದೆ ಆದ ಕೊಡುಗೆ ನೀಡುವ
ಮೂಲಕ ಅಂಥ ಶಾಲೆಗಳನ್ನು ಉದ್ದರಿಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ದೇಣಿಗೆ ನೀಡಿದ ಎಸ್.ಮುರಳಿ ಕೃಷ್ಣ, ಟಿ.ಗೌಸ್‌ಸಾಬ್, ದಾನಿಗಳಾದ
ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಟಿ.ಗೌಸ್‌ಸಾಬ್, ಖಾಸೀಂಸಾಬ್, ಎಸ್‌ಡಿಎಂಸಿ
ಉಪಾಧ್ಯಕ್ಷರಾದ ಪ್ರೀಯದರ್ಶಿನಿ ಗುರುಪ್ರಸಾದ್ ನಾಯಕ ಮತ್ತು ಶಾಲಾ
ಮುಖ್ಯಗುರು, ಶಿಕ್ಷಕರು ಪಾಲ್ಗೊಂಡಿದ್ದರು.

About Mallikarjun

Check Also

ಕಳೆದುಕೊಂಡ ದುಬಾರಿ ಮೊಬೈಲ್ ಗಳನ್ನು ಹಿಂತಿರುಗಿಸಿದ ನಗರ ಠಾಣೆ ಪಿ.ಐ.ಪ್ರಕಾಶ್ ಮಾಳೆ:

City police station PI Prakash Male returns lost expensive mobile phones: ಗಂಗಾವತಿ:17 ನಗರದಲ್ಲಿರುವ ಸಾರ್ವಜನಿಕರು ತಮ್ಮ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.