ಕಲ್ಯಾಣಸಿರಿ ವಿಶೇಷ

ಹನೂರು ಪಟ್ಟಣದಲ್ಲಿ ತಹಸಿಲ್ದಾರ್ ನೇತೃತ್ವದಲ್ಲಿ ಪಟ್ಟಣದ ವ್ಯಾಪಾರ ವಹಿವಾಟು ಸ್ಥಳ ಹಾಗೂ ಅಂಗಡಿಗಳಿಗೆ ಬೇಟಿ ಬಾಲ ಕಾರ್ಮಿಕರ ಕರಪತ್ರ ಹಂಚಿಕೆ .

In Hanur town, under the leadership of Tehsildar, the distribution of leaflets of child laborers to the trading places and shops of the town.


ವರದಿ :ಬಂಗಾರಪ್ಪ ಸಿ ಹನೂರು .
ಹನೂರು :ಪಟ್ಟಣದಲ್ಲಿನ ಅಂಗಡಿಗಳು.ಹೋಟೆಲ್ ಗಳು.ಗ್ಯಾರೇಜ್ ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ನೀಡುವುದರ ಮೂಲಕ 18 ವರ್ಷದ ಒಳಪಟ್ಟ ಮಕ್ಕಳನ್ನು ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯವನ್ನು ಎಲ್ಲಾ ಮಾಲಿಕರಿಗೂ ಹನೂರು ತಹಸಿಲ್ದಾರ್ ತಿಳಿಸಿದರು .ನಂತರ ಮಾತನಾಡಿದ ಅವರು ನಿಮ್ಮ ಸಂಸ್ಥೇಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದರು. ಈ ತಂಡವು ಹನೂರು ಪಟ್ಟಣದ ಪೊಲೀಸ್ ಸ್ಟೇಷನ್ ರಸ್ತೆ ಬಸ್ ನಿಲ್ದಾಣ ರಸ್ತೆ ಬಂಡಳ್ಳಿ ರಸ್ತೆ ಗಳಿಗೆ ತೆರಳಿ ಅಲ್ಲಿನ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಅರಿವು ಮೂಡಿಸಲಾಯಿತು.ಇದೇ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಪ್ರಸಾದ್. ಯೋಜನಾ ನಿರ್ದೇಶಕರಾದ ಮಹೇಶ್. ಬಿಸಿಎಂ ಅಧಿಕಾರಿಗಳಾದ ಲಿಂಗರಾಜು. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜನಾರ್ಧನ್. ಕಾರ್ಮಿಕ ಇಲಾಖೆಯ ಸುನಿಲ್ ಸೇರಿದಂತೆ ಇತರರು ಹಾಜರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago